ಧಾರವಾಡ prajakiran.com : ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]
Tag: #corporation
ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!
ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ. ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]