ಅಪರಾಧ

ಧಾರವಾಡದಲ್ಲಿ ಮೊಬೈಲ್ ಅಂಗಡಿ, ಮನೆಗಳ್ಳತನ ಮಾಡಿದ ಮೂವರ ಬಂಧನ

ಧಾರವಾಡ prajakiran.com : ನಗರದ ಅಕ್ಕಿಪೇಟೆಯಲ್ಲಿನ ಬಾಬತ್ ಜ್ಯೋತಿಬಾ ಹೆಸರಿನ ಮೊಬೈಲ್ ಅಂಗಡಿ ಕಳ್ಳತನ ಮಾಡಿ, ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಕೃಷ್ಣಾ ಕೇದಾರಪ್ಪ ಜಾಧವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಬೆಲೆಬಾಳುವ ಮೊಬೈಲ್ ಕದ್ದು ಪರಾರಿಯಾದವರನ್ನ ಬಂಧನ ಮಾಡಿದಾಗ, ವಿದ್ಯಾಗಿರಿಯಲ್ಲಿ ನಡೆದ ಮನೆಗಳ್ಳತನದ ಪ್ರಕರಣವೂ ಬಯಲಿಗೆ ಬಂದಿದೆ. , ಬಂಧಿತರನ್ನ ಧಾರವಾಡ ಹೊಸಯಲ್ಲಾಪುರ ಮಿಣಜಗಿ ಚಾಳದ ವಿನೋದ ದುಂಡಪ್ಪ ಕಿರ್ಗಿ, ಕಲಘಟಗಿ ತಾಲೂಕಿನ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 5 ಸಾವು, 174 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 174  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2842 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವು  5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  85 ಕ್ಕೆ ಏರಿದಂತಾಗಿದೆ.   ಶುಕ್ರವಾರ […]