ರಾಜ್ಯ

ಧಾರವಾಡದಲ್ಲಿ ಭಾನುವಾರ ಮತ್ತೆ 300 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 300  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,048ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 316ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 249 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8369  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2363 […]

ರಾಜ್ಯ

ಬಾದಾಮಿ ಪ್ರವಾಹ ಸಂಕಷ್ಟ : ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿ

ಬೆಂಗಳೂರು prajakiran.com : ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿಧಾನ ಸಭಾಕ್ಷೇತ್ರ ಬಾದಾಮಿ ಜನತೆ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕರೋನಾ ಸೋಂಕಿನ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಅವರು ಕ್ಷೇತ್ರಕ್ಕೆ ಆಗಮಿಸುವಂತಿಲ್ಲ. ಈ ಕುರಿತು ಸ್ವತಃ ಟ್ವೀಟ್ ಮಾಡಿದ್ದಾರೆ. ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ […]