ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕರೊನಾ

ಬೆಂಗಳೂರು prajakiran.com : ಉತ್ತರಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಚಾಟಿ ಬೀಸಲು ಸಜ್ಜಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಈ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೋನಾ ತಗುಲಿರುವುದು ಕಾಂಗ್ರೆಸ್ ಕಟ್ಟಾಳುಗಳಿಗೆ ಹಾಗೂ ವಿಶೇಷವಾಗಿ ಅವರ ಬೆಂಬಲಿಗರ ಮನಸ್ಸಿಗೆ ಬೇಸರ ಉಂಟಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಿ ಪಕ್ಷ ಹಾಗೂ ನಾಡಿನ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಲಿ […]

ರಾಜ್ಯ

ಧಾರವಾಡದಲ್ಲಿ ಸೋಮವಾರ 221 ಜನರಿಗೆ ಕರೋನಾ, 2 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ  221 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9466ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 273ಕ್ಕೆ ಏರಿದಂತಾಗಿದೆ.  ಸೋಮವಾರ ಜಿಲ್ಲೆಯಲ್ಲಿ 233 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6758ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2435ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  ಎಂದು […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ 7571 ಕರೋನಾ, 93 ಸಾವು

ರಾಜ್ಯದಲ್ಲಿ 6561 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 93 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 7571 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   2,64,546  ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6561 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,76,942 ಜನ ಗುಣಮುಖರಾಗಿದ್ದು,  83,066 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  698 ಜನ ಐಸಿಯುನಲ್ಲಿ ಚಿಕಿತ್ಸೆ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕಿಗೆ ಕರೋನಾ ಕಾಟ

ಧಾರವಾಡ ಕೋವಿಡ್ 8795 ಪ್ರಕರಣಗಳು : 6268 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಇಂದು  252 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 8795 ಕ್ಕೆ ಏರಿದೆ. ಇದುವರೆಗೆ 6268 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2266 ಪ್ರಕರಣಗಳು ಸಕ್ರಿಯವಾಗಿವೆ.  36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 261 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ನಾರಾಯಣಪುರ ಗಾರ್ಡನ್, […]

ರಾಜ್ಯ

ಧಾರವಾಡದಲ್ಲಿ ಗುರುವಾರ 159 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ  159 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 8546ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 258ಕ್ಕೆ ಏರಿದಂತಾಗಿದೆ.  ಗುರುವಾರ ಜಿಲ್ಲೆಯಲ್ಲಿ 330 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6046ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2242 ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  […]

ರಾಜ್ಯ

ರಾಪಿಡ್ ಆ್ಯಂಟಿಜೆನ್ ನೆಗೆಟಿವ್ ಬಂದರೆ ಆರ್ ಟಿ ಪಿ ಸಿ ಆರ್ ತಪಾಸಣೆ

ಧಾರವಾಡ prajakiran.com : ನೆಗಡಿ,ಕೆಮ್ಮು, ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಕೋವಿಡ್ ತಪಾಸಣೆ ವರದಿಯು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯಲ್ಲಿ  ನೆಗೆಟಿವ್ ಎಂದು ಕಂಡು ಬಂದರೆ ಕೂಡಲೇ ಅವರನ್ನು ಕಡ್ಡಾಯವಾಗಿ ಆರ್ ಟಿ ಪಿ ಸಿ ಆರ್ ಪರೀಕ್ಷೆಗೂ ಒಳಪಡಿಸಿ ಪ್ರಯೋಗಾಲಯ ಮಾದರಿ ಸಂಗ್ರಹಿಸಬೇಕು  ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಎಲ್ಲಾ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳ ಅರೆ ವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೂ […]

ರಾಜ್ಯ

ಧಾರವಾಡದಲ್ಲಿ ಬುಧವಾರ 9 ಸಾವು, 253 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ  253 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 8387ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವೂ 9 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 258ಕ್ಕೆ ಏರಿದಂತಾಗಿದೆ.  ಬುಧವಾರ ಜಿಲ್ಲೆಯಲ್ಲಿ 351 […]

ರಾಜ್ಯ

ಧಾರವಾಡದಲ್ಲಿ ಸೋಮವಾರ 5 ಸಾವು, 201 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 7855 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಸೋಮವಾರವೂ  5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 239ಕ್ಕೆ ಏರಿದಂತಾಗಿದೆ.  ಸೋಮವಾರ ಜಿಲ್ಲೆಯಲ್ಲಿ 180 […]

rapid antijentest
ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದವರಿಗೆ ಕೋವಿಡ್ ತಪಾಸಣೆ

ಧಾರವಾಡ prajakiran.com : ಕೋವಿಡ್ ತಪಾಸಣೆಯ ಪ್ರಮಾಣ ಹೆಚ್ಚು ಮಾಡಲು ನಾಳೆ ಆಗಸ್ಟ್ ೧೮ ರಿಂದ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಅದರಲ್ಲೂ ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಸೋಮವಾರ ಸಂಜೆ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆ  ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ 7908 ಜನರಿಗೆ ಕರೋನಾ, 104 ಸಾವು

ರಾಜ್ಯದಲ್ಲಿ 5257  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  104 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 7908  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  2,11,108ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5257 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,26,499  ಜನ ಗುಣಮುಖರಾಗಿದ್ದು, 80,884 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]