ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳಿಗೆ ಪುಸ್ತಕ, ಪತ್ರಿಕೆ, ಮನರಂಜನಾ ಚಟುವಟಿಕೆ

*ಪುಸ್ತಕ ದಾನ ನೀಡಲು ಸಾರ್ವಜನಿಕರಿಗೆ ಮನವಿ ಧಾರವಾಡ prajakiran.com :   ಕೋವಿಡ್ ಕೇರ್ ಸೆಂಟರುಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಕ್ಷಣ ರಹಿತ ಸೋಂಕಿತರ ಮನೋ ಸ್ಥೈರ್ಯ ಹೆಚ್ಚಿಸಲು ದೂರವಾಣಿ ಮೂಲಕ ಆಪ್ತ ಸಮಾಲೋಚನೆ,ಯೋಗ, ಮನರಂಜನಾ ಚಟುವಟಿಕೆಗಳನ್ನು ಕೈಗೊಳ್ಳುವುದು. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಪುಸ್ತಕಗಳನ್ನು ಪೂರೈಸಲು ಕ್ರಮವಹಿಸಲಾಗುವುದು. ಸಾರ್ವಜನಿಕರು ಕೂಡ ಪುಸ್ತಕಗಳನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯ […]

ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳ ನಿರ್ವಹಣೆಗೆ ತಂಡ ರಚನೆ

ಧಾರವಾಡ prajakiran.com : ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕಾಗಿ ಅಂಬುಲೆನ್ಸ್ ಗಳ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಗಳ ನಿರ್ವಹಣೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಬುಲೆನ್ಸ್ ನಿರ್ವಹಣೆ ತಂಡ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ-೯೩೪೧೦೧೫೬೫೬, ಮಹಾನಗರಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ -೯೨೪೨೦೧೪೯೪೪ ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರ ಅವರನ್ನು ಸಂಪರ್ಕಿಸಬಹುದು. ಖಾಸಗಿ […]