ರಾಜ್ಯ

ಧಾರವಾಡ ಟೌನ್ ಪೊಲೀಸ್ ಠಾಣೆಯ ಮಹಿಳಾ ಪಿ ಎಸ್ ಐ ಗೆ ಕರೋನಾ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಕರೋನಾ ಸೇನಾನಿಗಳನ್ನು ಬೆಂಬಿಡದೆ ಕಾಡುತ್ತಿದೆ ಎಂದರೆ ತಪ್ಪಾಗಲಾರದು. ಈಗಾಗಲೇ ಹುಬ್ಬಳ್ಳಿ-ಧಾರವಾಡಅವಳಿ ನಗರದ 50ಕ್ಕೂಹೆಚ್ಚು ಕರೋನಾ ಸೇನಾನಿಗಳನ್ನು ಬಳಲಿ ಬೆಂಡಾಗುವಂತೆ ಮಾಡಿದ್ದ ಕರೋನಾ ಇದೀಗ ಧಾರವಾಡ ಟೌನ್ ಮಹಿಳಾ ಪಿ ಎಸ್ ಐ ಗೆ ತಗುಲಿದೆ. ಇದರಿಂದಾಗಿ ಧಾರವಾಡ ಟೌನ್ ಪೊಲೀಸ್ ಠಾಣೆಯ ಹಲವು ಸಿಬ್ಬಂದಿ ಮತ್ತೇ ಆತಂಕಗೊಂಡಿದ್ದು, ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ತಪಾಸಣೆಗೆ ಮುಂದಾಗಿದ್ದಾರೆ. […]

ರಾಜ್ಯ

ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್ : ಅಂತ್ಯಕ್ರಿಯೆಯಲ್ಲಿ ಭಾಗಿಯಾದವರಲ್ಲಿ ಆತಂಕ

ಕೊಡಗು prajakiran.com : ಎದೆನೋವು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿ ಮೃತಪಟ್ಟಿದ್ದಾರೆ. ವೈದ್ಯರು ಇದು ಹೃದಯಘಾತದಿಂದ ಸಂಭವಿಸಿರುವ ಸಾವು ಎಂದು ದೃಡಪಡಿಸಿದ್ದಾರೆ. ಹೀಗಾಗಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ. ಆದರೂ ಜವಾಬ್ದಾರಿಯುತ ಕುಟುಂಬ ಇರಲಿ ಎಂದು ಸ್ವಾಬ್ ಟೆಸ್ಟ್ ಮಾಡಿಸಿದ ಬಳಿಕ ತಮ್ಮ ಊರಿನಲ್ಲಿ   ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ್ದಾರೆ. ಇದಲ್ಲಾ ನಡೆದು ಐದು ದಿನಗಳ ಬಳಿಕ ಮೃತ ವ್ಯಕ್ತಿಯ ವರದಿ ಪಾಸಿಟಿವ್ ಎಂದು ಬಂದಿದ್ದು,ಇದರಿಂದಾಗಿ ಅಂತ್ಯಕ್ರಿಯೆಯಲ್ಲಿ […]

ರಾಜ್ಯ

ಮುಂಬೈದಿಂದ ಹುಬ್ಬಳ್ಳಿಗೆ ಬಂದ ಕೋವಿಡ್ ಪಾಸಿಟಿವ್ ವ್ಯಕ್ತಿ ಕಿಮ್ಸ್ ಗೆ ದಾಖಲು

ಧಾರವಾಡ prajakiran.com : ಮೇ 28 ಗುರುವಾರದಂದು ಕೋವಿಡ್ 19 ದೃಢಪಟ್ಟಿರುವ ಧಾರವಾಡ ಜಿಲ್ಲೆಯ  ಪಿ – 2710 ಸೋಂಕಿತ ವ್ಯಕ್ತಿಯ ಪ್ರಯಾಣ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಡಳಿತ ಪ್ರಕಟಿಸಿದೆ. ಪಿ-2710 ನೇ ಸೋಂಕಿತ 65 ವರ್ಷದ ಪುರುಷ ಹುಬ್ಬಳ್ಳಿ ನಗರದ ಬೆಂಗೇರಿ ನಿವಾಸಿಯಾಗಿದ್ದಾರೆ. ಇವರು ಫೆಬ್ರುವರಿ 2020 ರ ತಿಂಗಳಿನಲ್ಲಿ ಪತ್ನಿ ಹಾಗೂ ಮಗನೊಂದಿಗೆ ಮುಂಬೈಗೆ ಹೋಗಿದ್ದರು.  ಮೇ 25 ರಂದು ಸೋಮವಾರ ಅನಾರೋಗ್ಯದ ನಿಮಿತ್ಯ ಚಿಕಿತ್ಸೆಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಾಗಿದ್ದರು.  ಮೇ 26 ರಂದು […]