ಧಾರವಾಡ prajakiran.com : ಕೋವಿಡ್ ಸೋಂಕಿತರ ಸ್ಥಳಾಂತರದ ಕಾರ್ಯನಿರ್ವಹಣೆಗೆ ಜಿಲ್ಲೆಯಲ್ಲಿ ಹನ್ನೊಂದು ಆ್ಯಂಬುಲೆನ್ಸ ಗಳನ್ನು ಮೀಸಲಿಡಲಾಗಿದ್ದು, ಪ್ರತಿ ವಾಹನಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಕರ್ತವ್ಯ ನಿರ್ವಹಿಸಬೇಕು. ಅಗತ್ಯಬಿದ್ದರೆ ಖಾಸಗಿ ವಾಹನಗಳನ್ನೂ ಕೂಡ ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸೋಂಕಿತರ ಸ್ಥಳಾಂತರಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಅದಕ್ಕಾಗಿ ರಚಿಸಿರುವ ತಂಡದೊಂದಿಗೆ […]