ರಾಜ್ಯ

ಧಾರವಾಡದಲ್ಲಿ ಕರೊನಾ ಟೆಸ್ಟ್ ಗೆ ಹೆದರಿ ಅಂಗಡಿ ಬಂದ್ ಮಾಡಿದ ವ್ಯಾಪಾರಸ್ಥರು…!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗುರುವಾರ ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಹಾಗೂ ಧಾರವಾಡದ ಸುಭಾಸ ರಸ್ತೆಯಲ್ಲಿ ನೂರಾರು ವ್ಯಾಪಾರಸ್ಥರನ್ನು ಕರೊನಾ ಟೆಸ್ಟ್ ಗೆ ಒಳಪಡಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮುಂದೆ ನಿಂತು ವ್ಯಾಪಾರಿಗಳನ್ನು ಕರೆಸಿ ಸಂಚಾರ ವಾಹನದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಮಾಡಿಸಿದ್ದಾರೆ. ಇದರಿಂದಾಗಿ ದುರ್ಗದ ಬೈಲ್‌ನಲ್ಲಿ 100ಕ್ಕೂ ಹೆಚ್ಚು ವ್ಯಾಪಾರಿಗಳ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ […]