ರಾಜ್ಯ

ಧಾರವಾಡದಲ್ಲಿ 17 ಅಂಗಡಿಗಳ ಸೀಲ್ ಡೌನ್ …!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕೊರೊನಾ ಪರೀಕ್ಷೆಯನ್ನು ಶುಕ್ರವಾರವೂ ಮುಂದುವರೆಸಲಾಗಿದ್ದು, ಈ ವೇಳೆ ಪಾಸಿಟಿವ್ ಕಂಡು ಬಂದ 17ಅಂಗಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಒಟ್ಟು ಮೂರು ತಂಡಗಳು ಕಾರ್ಯಾಚರಣೆ ನಡೆಸಿದ ಪರಿಣಾಮ ಧಾರವಾಡ ನಗರದ ಪ್ರಮುಖ   ಮಾರುಕಟ್ಟೆ ಪ್ರದೇಶಗಳಲ್ಲಿ ನೂರಾರು ಜನರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಇದರಿಂದಾಗಿ ಕೆಲವು ಪ್ರದೇಶಗಳಲ್ಲಿ ಅಂಗಡಿ, ವಾಣಿಜ್ಯ ಸಂಕೀರ್ಣ ಮತ್ತು ಬೀದಿಬದಿಯ ವ್ಯಾಪಾರಿಗಳು ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟಗೆ ಸ್ವಯಂ ಪ್ರೇರಿತವಾಗಿ ಒಳಪಟ್ಟರೆ ಕೆಲವರು ಅಸಹಕಾರ ನೀಡಿ ತಮ್ಮ  ಅಂಗಡಿಗಳನ್ನು […]

ರಾಜ್ಯ

ಧಾರವಾಡದ ಸುಭಾಷ ರಸ್ತೆ, ಟಿಕಾರೆ ರಸ್ತೆ ಸೇರಿ ಹಲವು ಸ್ಥಳಗಳಲ್ಲಿ ಇಂದಿನಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅವಳಿ ನಗರದ ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳಲ್ಲಿ ಜು.೩೦ರಂದು ಗುರುವಾರದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮಿಷನ್ ಮೋಡ್‌ದಲ್ಲಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೋವಿಡ್-೧೯ ನ್ನು ನಿಗ್ರಹಿಸುವುದಕ್ಕಾಗಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಹೊರ ಜಿಲ್ಲೆಯ ಕೋವಿಡ್ ಪರೀಕ್ಷೆ ಬೇಡ ಎಂದ ಹೊರಟ್ಟಿ

ಧಾರವಾಡ prajakiran.com : ಸರ್ಕಾರ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಿದೆ. ಆದ್ದರಿಂದ ಇತರ ಜಿಲ್ಲೆಗಳಿಂದ ಬರುವ ಗಂಟಲುದ್ರವ ಮಾದರಿಗಳನ್ನು ಸ್ವೀಕರಿಸದೆ ಮರಳಿ ಆಯಾ ಜಿಲ್ಲೆಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹೇಳಿದರು. ಅವರು ಧಾರವಾಡ ಜಿಲ್ಲೆಯ ಗಂಟಲುದ್ರವ ಮಾದರಿಗಳ ಪರೀಕ್ಷೆ ನಿಧಾನವಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಮಾಡಿ ಫಲಿತಾಂಶ ನೀಡುವಂತೆ ಸೂಚನೆ ನೀಡಬೇಕೆಂದು ತಿಳಿಸಿದರು. ಧಾರವಾಡ ಶಾಸಕ ಅರವಿಂದ […]