ಧಾರವಾಡ prajakiran.com : ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ, ವಸತಿ ಯೋಜನೆಗಳಲ್ಲಿ ಕೇಂದ್ರ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭ್ರಷ್ಟಾಚಾರ, ಯಾವುದೇ ರೀತಿಯ ಒತ್ತಡಗಳಿಗೆ ಅವಕಾಶ ಮಾಡುವ ಮತ್ತು ತಪ್ಪು ಮಾಹಿತಿ ದಾಖಲಿಸಿ ಯೋಜನೆಗಳ ಲಾಭ ಅನರ್ಹರಿಗೆ ತಲುಪಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಸಿಇಓ ಅವರಿಗೆ ಸೂಚಿಸಿದರು. ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬೆಕ್ಸ್ ಮೂಲಕ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ […]