ಜಿಲ್ಲೆ

ಧಾರವಾಡ ಬೆಳಹಾನಿ ವೀಕ್ಷಣೆಗೆ ಅಧಿಕಾರಿಗಳ ಬರ …!

ಧಾರವಾಡ prajakiran.com : ಮುಂಗಾರು ಹಂಗಾಮಿನ ಬೆಳೆಹಾನಿ ಹಾಗೂ ಮಳೆಯಿಂದ ಆದ ಬೆಳೆ ಹಾನಿ ವೀಕ್ಷಣೆಗೆ ಅಧಿಕಾರಿಗಳೇ ಬರುತ್ತಿಲ್ಲ ಎಂದು ಆರೋಪಿಸಿ ರೈತರೇ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆಗಮಿಸಿ ಗಮನ ಸೆಳೇದರು. ಈ ಕುರಿತು ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ರೈತರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಆಗಮಿಸಿದ ಮಿಶ್ರಿಕೋಟಿ, ಉಗ್ನಿಕೇರಿ, ಚಳಮಟ್ಟಿ, ಕಾಮಧೇನು, ಕಾಡನಕೊಪ್ಪ ಹಾಗೂ ಹಾರೂಗೇರಿ ಗ್ರಾಮಗಳ ಗ್ರಾಮಸ್ಥರು ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ ಬೆಳೆಗೆ […]

ರಾಜ್ಯ

ಧಾರವಾಡದಲ್ಲಿ ೧೨೮೫೭ ಹೆಕ್ಟೇರ್ ಪ್ರದೇಶ ಬೆಳೆ ಹಾನಿ

ಜಂಟಿ ಸಮೀಕ್ಷೆಗೆ ಜಿಲ್ಲಾಡಳಿತ ನಿರ್ಧಾರ ಧಾರವಾಡ prajakiran.com : ಜಿಲ್ಲೆಯ ತುಪ್ಪರಿ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಹಾಗೂ ಮಳೆಯಿಂದಾಗಿ ಜಿಲ್ಲೆಯ ಸುಮಾರು ೧೨೮೫೭ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಹೀಗಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಆಗಸ್ಟ್ ತಿಂಗಳ ಮಳೆಯಿಂದಾಗಿ ಒಂದು ಜೀವ ಹಾನಿಯಾಗಿದ್ದು, ರೂ.೫ ಲಕ್ಷ ಪರಿಹಾರ ವಿತರಿಸಲಾಗಿದೆ. ೪ ಸಣ್ಣ ಹಾಗೂ ೯ ದೊಡ್ಡ ಜಾನುವಾರುಗಳ […]