ರಾಜ್ಯ

ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ : ಎಸ್.ಆರ್. ಹಿರೇಮಠ ಪತ್ರ

ಧಾರವಾಡ prajakiran.com : ಅಕ್ರಮವಾಗಿ ಆಸ್ತಿ ಸಂಪಾಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಡಿ.ಕೆ.ಸುರೇಶ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್.ಐಆರ್ ದಾಖಲಿಸುವ ಜತೆಗೆ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು. ಅವರು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ, ಪ್ರಸ್ತುತ ಡಿ.ಕೆ.ಶಿವಕುಮಾರ ಮನೆಯ ಮೇಲಿನ ಸಿಬಿಐ ದಾಳಿ ಸ್ವಾಗತಾರ್ಹ ಕ್ರಮವಾಗಿದೆ ಎಂದರು. ಡಿ.ಕೆ. ಶಿವಕುಮಾರ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು, ಅವರ […]