ಜಿಲ್ಲೆ

ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘದಿಂದಲೂ ಸ್ವಯಂ ನಿರ್ಬಂಧ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಹಳ್ಳಿ ಹಳ್ಳಿಗೂ ಮಹಾಮಾರಿ ಕರೋನಾ ವ್ಯಾಪಸುತ್ತಿರುವುದರಿಂದ ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘವು ಸ್ವಯಂ ಪ್ರೇರಿತವಾಗಿನಿರ್ಬಂಧ ಹೇರಲು ನಿರ್ಧರಿಸಿದೆ ಎಂದು ಸಂಘದಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಜು. 13 ರಿಂದ ಜು. 31ರವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5 ಗಂಟೆಗೆ ಖರೀದಿ ಹಾಗೂ ಮಾರಾಟದ ವ್ಯಾಪಾರ ವಹಿವಾಟು ನಡೆಸಲಾಗುವುದು. ಹೀಗಾಗಿ ಧಾರವಾಡ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ರೈತರು ಮಧ್ಯಾಹ್ನ 3 ಗಂಟೆಗೆ ಒಳಗೆ ಧಾರವಾಡ ಎಪಿಎಂಸಿಗೆ ಆವರಣಕ್ಕೆ ಆಗಮಿಸಬೇಕು ಎಂದು […]