ರಾಜ್ಯ

ನವರಾತ್ರಿ ಪೂಜೆಯಲ್ಲಿ ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಹಾಡಿಗೆ ಯದ್ವಾ ತದ್ವಾ ಕುಣಿದ ಅಂಬಾವನ ಶ್ರೀ

ಧಾರವಾಡ prajakiran.com : ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ ಅತ್ಯಂತ ಸರಳ ರೀತಿಯಲ್ಲಿ ಈ ಬಾರಿ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ನವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಕರೋಕೆ ಮ್ಯೂಸಿಕ್ ಸಂಜೆಯಲ್ಲಿ ಸ್ವಾಮೀಜಿ ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎನ್ನುವ ಹಾಡಿಗೆ ಯದ್ವಾ ತದ್ವಾ ಕುಣಿದು ಕುಪ್ಪಳಿಸಿದ ದೃಶ್ಯಗಳು ಇದೀಗ ವೈರಲ್ ಆಗುತ್ತಿದೆ. ಧಾರವಾಡ ತಾಲೂಕಿನ ನಿಗದಿ ಬಳಿ ಇರುವ ಅಂಬಾವನ ಶ್ರೀ ಗಳೇ ಹೀಗೆ ಕುಣಿದು ಕುಪಳಿಸಿ ನೆರಿದಿದ್ದ ಭಕ್ತರನ್ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ದಸರಾ ಹಿನ್ನೆಲೆ […]