ಜಿಲ್ಲೆ

ಸೆ.೭ ರಿಂದ ೧೯ ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಧಾರವಾಡ prajakiran.com : ಸೆಪ್ಟೆಂಬರ್ ೦೭ ರಿಂದ ೧೯, ೨೦೨೦ ರ ವರೆಗೆ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿವೆ. ಪರೀಕ್ಷಾ ಸಮಯವಾದ ಬೆಳಿಗ್ಗೆ ೧೦-೧೫ ರಿಂದ ಮಧ್ಯಾಹ್ನ ೧-೩೦ರ ವರೆಗೆ ಹಾಗೂ ಮಧ್ಯಾಹ್ನ ೨-೧೫ ರಿಂದ ಸಂಜೆ ೫-೩೦ ರ ವರೆಗೆ ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧ್ವನಿವರ್ಧಕಗಳ ನಿಷೇಧ ಹಾಗೂ ಸಮೀಪದ ಝೆರಾಕ್ಸ್ ಅಂಗಡಿಗಳು […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕರೋನಾದಿಂದ 289 ಜನ ಸಾವು….!

ಧಾರವಾಡ : 9921 ಕೋವಿಡ್  ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆ ಗುರುವಾರ ಮತ್ತೇ 255 ಕೋವಿಡ್  ಪಾಸಿಟಿವ್ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ  255 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ […]

ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಆ. 22 ರಿಂದ ಮದ್ಯಮಾರಾಟ ನಿಷೇಧ

ಧಾರವಾಡ prajakiran.com : ಆಗಸ್ಟ್ 22‌ ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ  ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿವಸಗಳಂದು ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ  ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಮದ್ಯಪಾನ ,ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21(1 ) ಕಾಯ್ದೆಯಡಿ   ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ […]

ರಾಜ್ಯ

ರಾಪಿಡ್ ಆ್ಯಂಟಿಜೆನ್ ನೆಗೆಟಿವ್ ಬಂದರೆ ಆರ್ ಟಿ ಪಿ ಸಿ ಆರ್ ತಪಾಸಣೆ

ಧಾರವಾಡ prajakiran.com : ನೆಗಡಿ,ಕೆಮ್ಮು, ಜ್ವರದ ಲಕ್ಷಣಗಳಿರುವ ವ್ಯಕ್ತಿಗಳ ಕೋವಿಡ್ ತಪಾಸಣೆ ವರದಿಯು ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯಲ್ಲಿ  ನೆಗೆಟಿವ್ ಎಂದು ಕಂಡು ಬಂದರೆ ಕೂಡಲೇ ಅವರನ್ನು ಕಡ್ಡಾಯವಾಗಿ ಆರ್ ಟಿ ಪಿ ಸಿ ಆರ್ ಪರೀಕ್ಷೆಗೂ ಒಳಪಡಿಸಿ ಪ್ರಯೋಗಾಲಯ ಮಾದರಿ ಸಂಗ್ರಹಿಸಬೇಕು  ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಎಲ್ಲಾ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳ ಅರೆ ವೈದ್ಯಕೀಯ ಹಾಗೂ ಸಹಾಯಕ ಸಿಬ್ಬಂದಿಗೂ […]

ರಾಜ್ಯ

ಗಣೇಶ ಹಬ್ಬ : ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಸೇಶನ್ …!

ಧಾರವಾಡ prajakiran.com : ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಸೇಶನ್,  ದರ್ಶನಕ್ಕೆ ಬರುವ ಭಕ್ತರು, ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ದರ್ಶನ ಸರದಿಯಲ್ಲಿ  ಸಾರ್ವಜನಿಕ ಭಕ್ತಾದಿಗಳು ಕನಿಷ್ಟ ೬ ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ  ಮಾಸ್ಕ್ ಧರಿಸುವುದನ್ನು  ಕಡ್ಡಾಯಗೊಳಿಸಲಾಗಿದೆ. ಕೋವಿಡ್-೧೯ ಸಾಂಕ್ರಾಮಿಕ ಸೋಂಕು ಹರಡುವಿಕೆ ತಡೆಯಲು ರಾಷ್ಟ್ರೀಯ ನಿರ್ದೇಶನಗಳನ್ನು, ರಾಜ್ಯ ಸರ್ಕಾರ ಹೊರಡಿಸುವ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ […]

dharwad dc order
ಜಿಲ್ಲೆ

ಬೆಳೆ ವಿಮೆ ಪಡೆಯಲು 72 ಗಂಟೆಗಳಲ್ಲಿ ಮಾಹಿತಿ ನೀಡಿ

ಧಾರವಾಡ prajakiran.com :  ಜಿಲ್ಲೆಯಲ್ಲಿ 2020 ರ ಮುಂಗಾರು ಹಂಗಾಮಿಗೆ ಅನುಷ್ಟಾನಗೊಳಿಸಲಾದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity)ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ (cloud burst) ಮೇಘಸ್ಫೋಟ (Natural Fire due to lightening)  ಮತ್ತು ಗುಡುಗು-ಮಿಂಚುಗಳಿಂದಾಗಿ ಬೆಂಕಿ ಅವಘಡ (Bharati Axa General Insurance Company)  ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು […]

ಜಿಲ್ಲೆ

ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡಿದರೆ ಅಂಗಡಿ ಸೀಜ್

ಮಾನ್ಯತೆ ರದ್ದು ಮಾಡುವ ಎಚ್ಚರಿಕೆ ಎಂಆರ್‌ಪಿ ದರ ರೂ.೨೬೬ ಗಿಂತ ಹೆಚ್ಚಿನ ದರಕ್ಕೆ  ಮಾರುವಂತಿಲ್ಲ ಧಾರವಾಡ prajakiran.com : ಜಿಲ್ಲೆಯ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳಲಾಗಿದ್ದು, ರೈತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಎಂ.ಸಿ.ಎಫ್. ಕಂಪನಿಯ ಯೂರಿಯಾ ರಸಗೊಬ್ಬರವನ್ನು ಆಗಸ್ಟ್ ೧೩ ರಂದು ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ರಸಗೊಬ್ಬರ ಅಂಗಡಿ ಮತ್ತು ಸಹಕಾರಿ ಸಂಸ್ಥೆಗಳಿಗೆ ಸುಮಾರು ೫೪೧ ಮೆ.ಟನ್ ರಸಗೊಬ್ಬರ ಪೂರೈಸಲಾಗಿದೆ.  ರಸಗೊಬ್ಬರ ಪೂರೈಕೆ ಕುರಿತು ದೂರುಗಳಿದ್ದಲ್ಲಿ ಜಿಲ್ಲಾಧಿಕಾರಿಗಳ […]

ರಾಜ್ಯ

ಧಾರವಾಡದಲ್ಲಿ ಹೆಚ್ಚು ಅಂಕ ಪಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಧಾರವಾಡ prajakiran.com :  ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಹೆಚ್ಚು ಅಂಕ ಪಡೆದು ಧಾರವಾಡ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಂಗಳವಾರ ಸನ್ಮಾನ ಮಾಡಿ ಶುಭ ಹಾರೈಸಿದರು. ಹುಬ್ಬಳ್ಳಿ ಸುಕೃತಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಅರುಣ ಅಕ್ಕಿ ೬೨೦ ಅಂಕ ಮತ್ತು ಧಾರವಾಡ ಬಾಲಬಳಗ ಸೃಜನಶೀಲ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಆದಿತ್ಯ ಎಂ. ಭಟ್ ೬೨೦ ಅಂಕ ಪಡೆದಿದ್ದಾರೆ. ಹುಬ್ಬಳ್ಳಿ ಚೇತನ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಅನನ್ಯ ಕಡಕೋಳ ೬೨೦ […]

ರಾಜ್ಯ

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸೀಲ್ ಡೌನ್…!

ಧಾರವಾಡ prajakiran.com : ಜಿಲ್ಲೆಯ ಜನತೆಯನ್ನು ಬೆನ್ನು ಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ಇದೀಗ ಜಿಲ್ಲಾಧಿಕಾರಿಗಳ ಕಚೇರಿಗೆ ವಕ್ಕರಿಸಿದೆ. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಐವರು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ,  ಕಚೇರಿಯನ್ನು ಸ್ಯಾನಿಟೈಸೇಷನ್ ಮಾಡಲಾಗಿದ್ದು,ಮಂಗಳವಾರ ಮತ್ತು ಬುಧವಾರ ಆ. 11 ಹಾಗೂ 12ರಂದು ಎರಡು ದಿನಗಳ ಕಾಲ  ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ. Share on: WhatsApp

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ನಿಷೇಧ

ಧಾರವಾಡ prajakiran.com  :  ಕೋರೊನಾ ಎಲ್ಲೆಡೆ ಹೆಚ್ಚುತ್ತಿರುವದರಿಂದ ಸರಕಾರ ಬರುವ ಗಣೇಶ ಚತುರ್ಥಿ ಹಬ್ಬವನ್ನು ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಆಚರಿಸುವುದನ್ನು ಮತ್ತು ಪಿಓಪಿ ಗಣೇಶ ವಿಗ್ರಹಗಳ ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ತಮ್ಮ ತಮ್ಮ ಮನೆಯಲ್ಲಿಯೇ ಮಣ್ಣಿನ ಅಥವಾ ಅರಿಶಿಣದಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಗಜಾನನ ಮಹಾಮಂಡಳ, ಕಲಾವಿದರ ಮತ್ತು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳ ಸಭೆ […]