ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಕರಡು ಯಾದಿ ಪ್ರಕಟ

ಧಾರವಾಡ prajakiran.com:  ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ ೭ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ–೨೦೨೧ ನೇದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ : ೦೧–೦೧–೨೦೨೧ ಕ್ಕೆ ಇದ್ದಂತೆ ದಿನಾಂಕ:೧೮–೧೧–೨೦೨೦ ರಂದು ಕರಡು ಮತದಾರರ ಯಾದಿಯನ್ನು ಜಿಲ್ಲೆಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸದರಿ ಕರಡು ಮತದಾರರ ಯಾದಿಯನ್ನು ಜಿಲ್ಲೆಯ ಎಲ್ಲ ಚುನಾವಣೆ ಶಾಖೆಗಳು, ತಹಶೀಲ್ದಾರ ಕಛೇರಿಗಳು ಮತ್ತು ಗ್ರಾಮ ಠಾಣಾಗಳಲ್ಲಿ ನವೆಂಬರ್ ೧೮, […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೬ ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಕಾರ್ಯಾರಂಭ

ಧಾರವಾಡ prajakiran.com : ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆಯ ಘಟಕಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಇದುವರೆಗೆ ಪ್ರತಿದಿನ ೮೦ ರಿಂದ ೧೦೦ ಜಂಬೋ ಆಕ್ಸಿಜನ್ ಸಿಲಿಂಡರುಗಳನ್ನು ವೈದ್ಯಕೀಯ ಚಿಕಿತ್ಸೆಗೆ ಬಳಸಲಾಗುತ್ತಿತ್ತು. ಇವುಗಳನ್ನು ಪ್ರತಿದಿನ ಪೂರೈಕೆದಾರರ ಬಳಿ ತೆಗೆದುಕೊಂಡು ಹೋಗಿ ತುಂಬಿಸಿಕೊAಡು ಬರಬೇಕಾಗಿತ್ತು. ಈಗ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕ ಸ್ಥಾಪನೆಯಿಂದ […]

ಜಿಲ್ಲೆ

ಧಾರವಾಡದಲ್ಲಿ ಸೆ.೨೫ ರಿಂದ ಮಾಸ್ಕ್ ಬಳಕೆ ಉಲ್ಲಂಘಿಸುವವರಿಗೆ ದಂಡ

ವಿಶೇಷ ಕಾರ್ಯಾಚರಣೆಗೆ ಧಾರವಾಡ ಜಿಲ್ಲಾಡಳಿತ ನಿರ್ಧಾರ ಇದುವರೆಗೆ ೩೦ ಲಕ್ಷ ರೂ. ದಂಡ ಆಕರ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಧಾರವಾಡ prajakiran.com : ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಮಾಸ್ಕ್ ಬಳಕೆ ಮಾಡದವರಿಂದ ಜಿಲ್ಲೆಯಲ್ಲಿ ಈಗಾಗಲೇ ೩೦ ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯ ಇನ್ನಷ್ಟು ಚುರುಕುಗೊಳಿಸಲು  ನಾಳೆ ಸೆ.೨೫ ರಿಂದ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ […]