ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಚಿಕಿತ್ಸೆ ನಿರಾಕರಿಸಿದಕ್ಕೆ ರೋಗಿಯೊಂದಿಗೆ ವಿಜಯಪುರ ಡಿಸಿ ಕಚೇರಿಗೆ ಬಂದ ಕುಟುಂಬಸ್ಥರು…!

ವಿಜಯಪುರ prajakiran.com : ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಹಿನ್ನೆಲೆ ಕುಟುಂಬಸ್ಥರು ಕಾರ್‍ನಲ್ಲಿ ರೋಗಿಯೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ಜಮೀಲ್ ಅಹಮ್ಮದ್ ಎಂಬವರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು.  ಗುರುವಾರ ತಡ ರಾತ್ರಿ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತಂದಿದ್ದಾರೆ. ರೋಗಿ ತೀವ್ರ ಉಸಿರಾಟದಿಂದ […]

ರಾಜ್ಯ

ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿ ಸೀಲ್ ಡೌನ್

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ DWD – 68 ಪಿ– 5970 ನೇ ಸೋಂಕಿತ 31 ವರ್ಷದ ಮಹಿಳೆಯಲ್ಲಿ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿಯನ್ನು ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ   ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಂತ್ರಿತ ವಲಯದ 200 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್  ಎಂದು ಘೋಷಿಸಿ ಕೋವಿಡ್ 19 ಸೋಂಕು ತಡೆಗಟ್ಟಲು ಕಣ್ಗಾವಲು ಇಡಲು ಧಾರವಾಡ ಜಿಲ್ಲಾಧಿಕಾರಿ […]

ರಾಜ್ಯ

ಹುಬ್ಬಳ್ಳಿ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಏಳೆಂಟು ಬಾರಿ ಹೋಗಿ ಬಂದಿದ್ದ ಸೋಂಕಿತ

ಧಾರವಾಡ prajakiran.com :  ಕೋವಿಡ್ -19 ಸೊಂಕಿತರಾಗಿರುವ ಪಿ – 3397 ಹಾಗೂ ಪಿ- 3398 ಇವರ ಪ್ರಯಾಣ ವಿವರಗಳನ್ನು ಜಿಲ್ಲಾಡಳಿತವು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದೆ. ಪಿ-3397 ಪ್ರಯಾಣ ವಿವರ : ಪಿ- 3397 ನೇ ಸೋಂಕಿತ  47 ವರ್ಷದ ಪುರುಷ ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಬಾಡಿಗೆ ಬೊಲೆರೋ ವಾಹನದ ಮೂಲಕ ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿಯ ತರಕಾರಿ ಮಾರುಕಟ್ಟೆಗೆ ಏಳೆಂಟು ಬಾರಿ ಹೋಗಿ ಬಂದಿದ್ದಾರೆ. ಮೇ 18 ರಂದು ಬಿ. ಗುಡಿಹಾಳದಿಂದ ಅದೇ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮತ್ತೇರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ :ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಸೋಮವಾರ  ಸಂಜೆ ಮತ್ತೇ ಎರಡು   ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3397 ನೇ ಸೋಂಕಿತ 47 ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಸಲಾಗಿತ್ತು. ಆನಂತರಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಪಿ-3398 ನೇ ಸೋಂಕಿತ 25 ವರ್ಷದ […]