ರಾಜ್ಯ

ಮೂರು ವರ್ಷದ ಕಾನೂನು ಪದವಿ ಸ್ಥಗಿತ : ಡಿಸಿಎಂ ಅಶ್ವತ್ಥ ನಾರಾಯಣ  ಗಮನಕ್ಕೆ ಬರಲಿಲ್ವೇ ನೀರಲಕೇರಿ ಆಕ್ರೋಶ

ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಸ್ಥಗಿತಗೊಳಿಸಿರುವುದು ಡಿಸಿಎಂ ಅಶ್ವತ್ಥ ನಾರಾಯಣ  ಅವರ ಗಮನಕ್ಕೆ ಬರಲಿಲ್ವೇ ಎಂದು ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಂಗಳವಾರ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿ ಕಿಡಿಕಾರಿದರು. ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ನಂತರ ಕಾಲೇಜಿನ ಡೀನ್ ಅವರೊಂದಿಗೂ ನೀರಲಕೇರಿ ಮಾತುಕತೆ ನಡೆಸಿದರು. ಈ ವೇಳೆ ಕಾಲೇಜಿನಲ್ಲಿ […]