ಹುಬ್ಬಳ್ಳಿ-ಧಾರವಾಡ prajakiran.com ಎಕ್ಸಕ್ಲೂಸಿವ್ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕಾನೂನು ಮತ್ತು ಸುವ್ಯವಸ್ಥೆ ನೂತನ ಡಿಸಿಪಿಯಾಗಿ ಕೆ. ರಾಮರಾಜನ್ ಅವರನ್ನು ನೇಮಕಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪೃವೀಣ ಸೂದ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಕೆ. ರಾಮರಾಜನ್ ಅವರನ್ನು ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಡಿಸಿಪಿ ಹುದ್ದೆಯಲ್ಲಿ ಓಓಡಿ ಮೇಲೆ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದ್ದಾರೆ. ಕಳೆದ ತಿಂಗಳು ಅ. 21ರಂದು ಧಾರವಾಡ ಎಸ್ಪಿಯಾಗಿ ವರ್ಗಾವಣೆ ಗೊಂಡ […]
Tag: # dcp office
ಹುಬ್ಬಳ್ಳಿ ಧಾರವಾಡ ಇಬ್ಬರು ಡಿಸಿಪಿ ಕಚೇರಿ ಸೀಲ್ ಡೌನ್
ಹುಬ್ಬಳ್ಳಿ-ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸರನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರದ ಎರಡು ಡಿಸಿಪಿ ಕಚೇರಿಗಳನ್ನು ತಲುಪಿದೆ. ಹುಬ್ಭಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ವಕ್ಕರಿಸಿರುವುದರಿಂದ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಡಿಸಿಪಿ ಕೃಷ್ಣಕಾಂತ್ ಅವರು ಹೋಂ ಕ್ವಾರಂಟಿನ್ ಗೆ ಒಳಗಾಗಿದ್ದಾರೆ. ಅದೇ ರೀತಿ ಸಂಚಾರ ಮತ್ತು ಅಪರಾಧ ಡಿಸಿಪಿ ಕಚೇರಿಯ ಒಬ್ಬ ಸಿಬ್ಬಂದಿಗೆ ಕೂಡ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಇರುವುದರಿಂದ […]