ಧಾರವಾಡ prajakiran.com : ಧಾರವಾಡ ತಾಲೂಕಿನ ಮಾದನಬಾವಿಯಲ್ಲಿ ಮೇ 21ರಂದು ಬೋಗೂರ ಗ್ರಾಮದಲ್ಲಿ ಆ. 2ರಂದು ಅತ್ಯಾಚಾರಕ್ಕೊಳಗಾಗಿ ನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಬಾಲಕಿಯರ ನಿವಾಸಕ್ಕೆ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಅಧಿಕಾರಿಗಳು ನಿನ್ನೆ ಆಗಸ್ಟ್ ೧೦ ರಂದು ಭೇಟಿ ನೀಡಿದ್ದಾರೆ. ಘಟನೆ ನಡೆದ ದಿನ ಇಲ್ಲವೇ ಘಟನೆ ನಡೆದ ನಂತರ ಮಾಹಿತಿ ಪಡೆದು ಕೂಡಲೇ ಸ್ಪಂದಿಸಬೇಕಾಗಿದ್ದ ಇಲಾಖೆಯೇ ಧಾರವಾಡ ಜಿಲ್ಲೆಯಾದ್ಯಂತ ಪ್ರತಿಭಟನೆ ಬಲಗೊಂಡ ನಂತರ ಎಚ್ಚೆತ್ತುಕೊಂಡಿರುವುದು ಮಕ್ಕಳ ಹಕ್ಕುಗಳ ಹೋರಾಟಗಾರರಿಗೆ ತೀವ್ರ ನೋವುಂಟು ಮಾಡಿದೆ ಎಂದು […]