ರಾಜ್ಯ

ಶಿಕ್ಷಕರು ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ವಿದ್ಯಾರ್ಥಿಗಳನ್ನು ಸಂಪರ್ಕಿಸಿ

ಧಾರವಾಡ prajakiran.com : ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ನೀಡಬೇಕು ಎಂದು ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕಿ ಮಮತಾ ನಾಯಕ ಹೇಳಿದರು.  ಅವರು ಮಂಗಳವಾರ ನಗರದ ಡಯಟ್‌ನ ಡೆಪ್ಯೂಟಿ ಚೆನ್ನಬಸಪ್ಪ ಸಮಾವೇಶ ಭವನದಲ್ಲಿ ಜಿಲ್ಲಾ ಮಟ್ಟದ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ವಿದ್ಯಾಗಮ ಯೋಜನೆಯು ಬೇರೆ ರಾಜ್ಯಗಳಲ್ಲಿಯೂ ಇದೀಗ ಅನುಷ್ಠಾನವಾಗುತ್ತಿರುವುದು ಬಹಳ ಹೆಮ್ಮೆಯ ವಿಷಯ ಎಂದರು. ಪ್ರತೀ ವಾರ […]

ಜಿಲ್ಲೆ

ಧಾರವಾಡ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಪಟ್ಟಿ ಪ್ರಕಟ

ಧಾರವಾಡ prajakiran.com : ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಸನ್ಮಾನಿತಗೊಳ್ಳಲಿರುವ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರ ಪಟ್ಟಿ ಪ್ರಕಟಗೊಂಡಿದೆ. ಸೆ. ೫  ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವವನ್ನು ಧಾರವಾಡದ ವಿದ್ಯಾವರ್ಧಕ ಸಂಘದಲ್ಲಿ ಮಧ್ಯಾಹ್ನ ೨ ಗಂಟೆಗೆ ಏರ್ಪಡಿಸಲಾಗಿದೆ.  ಈ ಕಾರ್ಯಕ್ರಮದ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ೨೦೨೦-೨೧ ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಪಟ್ಟಿಯನ್ನು […]