ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ೨೦೧೨ ರ ಐಎಎಸ್ ಬ್ಯಾಚಿನ ನಿತೇಶ್ ಕಲ್ಲನಗೌಡ ಪಾಟೀಲ ಅವರು ಮಂಗಳವಾರ ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್ಎಸ್ಎಲ್ಸಿ ವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್ಆಯ್ಟಿ ಅಲಹಾಬಾದ್ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು. ಕೆಲಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ […]
Tag: # deepa cholan
ಧಾರವಾಡದಲ್ಲಿ ಮತ್ತೋಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೊಂದು ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3913 ನೇ ಸೋಂಕಿತ 54 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ಶಾಂತಿನಗರದ ವಿನಯ ಕಾಲನಿಯ ನಿವಾಸಿಯಾಗಿದ್ದು, ಮೇ 29 ರಂದು ಸೋಂಕು ದೃಢಪಟ್ಟಿದ್ದ ಪಿ-2710 ನೇ ಸೋಂಕಿತ 65 ವರ್ಷದ ಪುರುಷರೊಂದಿಗೆ ಸಂಪರ್ಕ ಹೊಂದಿದ್ದರಿಂದ ತಗುಲಿದೆ. ಅವರನ್ನು ಹೋಂ ಕ್ವಾರಂಟೈನ್ ನಲ್ಲಿಇರಿಸಲಾಗಿತ್ತು. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ […]
ಧಾರವಾಡ ಜಿಲ್ಲೆಯಲ್ಲಿ ಮತ್ತೇರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ
ಧಾರವಾಡ :ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೇ ಎರಡು ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3397 ನೇ ಸೋಂಕಿತ 47 ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಸಲಾಗಿತ್ತು. ಆನಂತರಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿ-3398 ನೇ ಸೋಂಕಿತ 25 ವರ್ಷದ […]
ಭಾನುವಾರದ ಕರ್ಫ್ಯೂ ತೆರವುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ
ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ ೩೦ ರ ಸಂಜೆ.೭ ರಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಮುಂಜಾಗೃತ ಕ್ರಮವಾಗಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಲಾಗಿತ್ತು. ಆದರೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ, ಭಾನುವಾರದಂದು ಪೂರ್ಣ ದಿನದ ಲಾಕ್ಡೌನ್ ಎಂದು ಆದೇಶಿಸಲಾಗಿರುವುದನ್ನು ಮಾರ್ಪಡಿಸಲಾಗಿದೆ. ಮೇ.೩೧ ರಂದು ಬೆಳಿಗ್ಗೆ ೭ ರಿಂದ ರಾತ್ರಿ ೭ ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ […]
ಧಾರವಾಡ ಜಿಲ್ಲೆಯಾದ್ಯಂತ ಮೇ 31ರಂದು ೧೪೪ ನೇ ಕಲಂ ಅಡಿ ನಿಷೇಧಾಜ್ಞೆ
ಧಾರವಾಡ prajakiran.com : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ ಮೇ.೩೧ ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವು ಮೇ ೩೦ ರ ಸಾಯಂಕಾಲ ೭ ಗಂಟೆಯಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾ […]
ವಿದ್ಯಾನಗರಿ ಧಾರವಾಡದಲ್ಲಿ ಒಂದೇ ದಿನ ಐದು ಪ್ರಕರಣ ಪತ್ತೇ
ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಶನಿವಾರ ಬೆಳಗ್ಗೆಯಷ್ಟೇ ಒಂದು ಕರೋನಾ ಪ್ರಕರಣ ದೃಢಪಟ್ಟಿತ್ತು. ಸಂಜೆ ವೇಳೆಗೆ ಮತ್ತೇ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಪಿ-1913 ನೇ ಸೋಂಕಿತ 51 ವರ್ಷದ ಪುರುಷ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದರು. ಅದೇ ರೀತಿ ಸಂಜೆಯ ವೇಳೆಗೆ ಬಂದ ಸೋಂಕಿತರನ್ನು ಪಿ-1942 (29 ವರ್ಷ ದ ಮಹಿಳೆ), […]