ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲು ಆಗ್ರಹ

ಹುಬ್ಬಳ್ಳಿ prajakiran.com : ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಕಳೆದ  ಹಲವಾರು ವರ್ಷಗಳಿಂದ ನಿಯಮಿತವಾಗಿ ನಡೆಯದೆ ಇರುವುದರಿಂದ 70 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ  ಆಕ್ಷೇಪಣೆಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸಿ ನಿಯಮಗಳನ್ನು ಹೊರಡಿಸಿ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಬೇಕು ಎಂದು ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಗ್ರಹಿಸಿದೆ. ನಿಯಮಗಳಲ್ಲಿ ಈಗಾಗಲೇ ಸಲ್ಲಿಸಲಾಗಿರುವ ಶೇ.೨೫ ಮಿತಿ ಕೈ ಬಿಡುವುದು, ಪರಸ್ಪರ ವರ್ಗಾವಣೆ ಮೂರು ವರ್ಷ […]

ರಾಜ್ಯ

ತಾಂತ್ರಿಕ ಶಿಕ್ಷಣ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ

ಧಾರವಾಡ prajakiran.com : ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಯು.ತಳವಾರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯಾತೀತ ಜನತಾದಳ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಸರಕಾರವನ್ನು ಆಗ್ರಹಿಸಿದರು. ಅವರು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೧೦ ವರ್ಷಗಳಿಂದ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ೨೦೧೦ ರಿಂದ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಶಾಮೀಲಾಗಿ  ಕೋಟ್ಯಾಂತರ ರೂಪಾಯಿ ಅವ್ಯವಹಾರ ಮಾಡಿರುವ ತಳವಾರ, ಇಲಾಖೆಯ ಎಲ್ಲ ನಿಯಗಳನ್ನು […]