ರಾಜ್ಯ

ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಎರಡು ಕಿಡ್ನಿ ಕಳೆದುಕೊಂಡ ಅತಿಥಿ ಉಪನ್ಯಾಸಕ

ರಾಯಚೂರು prajakiran.com : ಕಳೆದ ಆರು ವರ್ಷಗಳಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿದ್ದ   ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಡಾ.ಅಮರೇಶ್ ತಂದೆ ಹನುಮಂತ ಆಲ್ಕೋಡ್ ಕಳೆದ ಮೂರು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಅವರು ವಾರಕ್ಕೆ ಎರಡು ಸಾರಿ ಡಯಾಲಿಸಸ್ ಮಾಡಿಸಿಕೊಳ್ಳುತ್ತಿದ್ದು, ಡಯಾಲಿಸಸ್ ಮತ್ತು ಕಿಡ್ನಿಗಳ ಚಿಕಿತ್ಸೆಯ ಸಲುವಾಗಿ ಇದುವರೆಗೂ ಸುಮಾರು 15-20 ಲಕ್ಷ ರೂ. ಈಗಾಗಲೇ ಸಾಲಸೂಲ ಖರ್ಚು ಮಾಡಿಕೊಂಡಿದ್ದಾರೆ. ಅಲ್ಲದೇ ಕಳೆದ […]