ಅಂತಾರಾಷ್ಟ್ರೀಯ

ಧಾರವಾಡದಲ್ಲಿ ಐಐಟಿ ಕಾನ್ಪೂರ್ ವಿದ್ಯಾರ್ಥಿ ಕಾರ್ತಿಕ್ ಕಟ್ಟಿಮಠ ನವರಾತ್ರಿ ವೈಭವ ವಿಭಿನ್ನ , ವೈಶಿಷ್ಟ್ಯ, ಅರ್ಥಪೂರ್ಣ

ಕಿತ್ತೂರು ಸಂಸ್ಥಾನದ ರಾಜಗುರು ಮನೆತನದ ಕುಡಿ ಧಾರವಾಡ prajakiran.com : ನವರಾತ್ರಿ ಅಂದ ತಕ್ಷಣ ಪ್ರತಿ ದಿನ ದುರ್ಗಾ ದೇವಿಗೆ ದೇವಸ್ಥಾನ ಗಳಲ್ಲಿ ವಿಶೇಷ ಅಲಂಕಾರ, ಪೂಜೆ, ಪ್ರಾರ್ಥನೆ ಮಾಡುವುದು ರೂಢಿ. ಆದರೆ ಮನೆಯಲ್ಲಿಯೇ ದೇವಿಗೆ ಒಂಬತ್ತು ದಿನಗಳ ಕಾಲ ವಿಭಿನ್ನ ಹಾಗೂ ವೈಶಿಷ್ಟ್ಯಪೂರ್ಣ ಅಲಂಕಾರ ಮಾಡಿ ಪೂಜೆ ಪ್ರಾರ್ಥನೆ ಸಲ್ಲಿಸುವುದು ಮತ್ತು ದೇವಿಯ ಆರಾಧನೆ ಮಾಡುವುದು ವಿರಳ ಎಂದರೆ ತಪ್ಪಾಗಲಾರದು. ಹೌದು ಇದು ಅಚ್ಚರಿಯಾದ್ರೂ ನಂಬಲೇಬೇಕಾದ ಸತ್ಯ. ಅದರಲ್ಲೂ ಐಐಟಿ ಕಾನ್ಫೂರ್ ನಲ್ಲಿ ಎಂ ಟೆಕ್ […]

ಆಧ್ಯಾತ್ಮ

ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಅವಕಾಶ

ಶಿವಮೊಗ್ಗ prajakiran.com : ನಾಡಿನ ಸುಪ್ರಸಿದ್ಧ ಯಾತ್ರಾ ಹಾಗೂ ಪವಿತ್ರ ಸ್ಥಳವಾದ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಮಹಾಮಾರಿ ಕೋವಿಡ್- ೧೯ ನ ಕಾರಣದಿಂದಾಗಿ ಮಾ. ೨೨ ರಂದು ಸರ್ಕಾರದ ಆದೇಶ ಮೇರೆಗೆ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ದೇವಿಯ ದರ್ಶನ ಹಾಗೂ ಪೂಜೆಯನ್ನು ನಿಲ್ಲಿಸಲಾಗಿತ್ತು. ನಂತರದ ದಿನಗಳಲ್ಲಿ ಸರ್ಕಾರವು ಲಾಕ್‌ಡೌನ್ ತೆರವುಗೊಳಿಸಿ ಎಲ್ಲಾ ದೇವಸ್ಥಾನ ಹಾಗೂ ಮಠ ಮಂದಿರಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ಸಾರ್ವಜನಿಕ ಹಿತದೃಷ್ಠಿ ಹಾಗೂ ಸ್ಥಳೀಯ ಆಡಳಿತದ ಸಲಹೆಯ ಮೇರೆಗೆ ಲಾಂಚ್‌ನಲ್ಲಿ […]