ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ಚುರುಕು ಮುಟ್ಟಿಸಿದ ಡಿಜಿಪಿ

ಹುಬ್ಬಳ್ಳಿ prajakiran.com  : ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಇಲಾಖೆ ವಿವಿಧ ಪ್ರಕರಣಗಳ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಅವಳಿ ನಗರದಲ್ಲಿ ಹೆಚ್ಚಾಗುತ್ತಿರುವ ಕೆಲವೊಂದು ಅಪರಾಧ ಚಟುವಟಿಕೆಗಳ ಮಾಹಿತಿ ಪಡೆದು ದಂಗು ಬಡೆದರು ಎನ್ನಲಾಗಿದೆ. ಅಲ್ಲದೆ, ಕೆಲವೊಂದು ಪ್ರಕರಣಗಳ ಕುರಿತು ವಿಶೇಷ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸುವಂತೆ ಚುರುಕು ಮುಟ್ಟಿಸಿದರು. ಇದಕ್ಕಾಗಿಯೇ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ, […]

ಅಂತಾರಾಷ್ಟ್ರೀಯ

ಡ್ರಗ್ಸ್ ಪೆಡ್ಲರ್ ಹೆಡೆಮುರಿ ಕಟ್ಟೊ ಭರವಸೆ ನೀಡಿದ ಡಿಜಿಪಿ

ಹುಬ್ಬಳ್ಳಿ prajakiran.com : ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ ಬುಧವಾರ ಹುಬ್ಬಳ್ಳಿಯಲ್ಲಿ ಮೌನ ಮುರಿದಿದ್ದಾರೆ. ರಾಜ್ಯವನ್ನೇ ನಡುಗಿಸಿದ ಡ್ರಗ್ಸ್ ಮಾಫಿಯಾದ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೂದ್, ಶೀಘ್ರದಲ್ಲಿಯೇ ಡ್ರಗ್ಸ್ ಪೆಡ್ಲರ್ ಗಳ ಹೆಡೆಮುರಿ ಕಟ್ಟೊ ಭರವಸೆಯನ್ನೂ ನೀಡಿದ್ದಾರೆ. ಬೆಂಗಳೂರಿನ ಸಿಸಿಬಿಯವರು ನಿರಂತರವಾಗಿ ದಾಳಿ ನಡೆಸಿ ಡ್ರಗ್ಸ್ ಜಾಲ ಭೇದಿಸುತ್ತಿದ್ದಾರೆ‌. ಅದನ್ನ ಮಟ್ಟ ಹಾಕಲು ಪೊಲೀಸರು ಅವಿರತ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಎನ್ ಸಿಬಿ ಹಾಗೂ ಸಿಸಿಬಿ […]