ಆಧ್ಯಾತ್ಮ

ಧಾರವಾಡದ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಧಾರವಾಡ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ತೈಲ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಹೀಗಾಗಿ ಇಂದು ಪೆಟ್ರೋಲ್ ಬೆಲೆ ಶತಕ ಸಮೀಪಿಸಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆರೋಪಿಸಿದರು. ಅವರು ಧಾರವಾಡದಲ್ಲಿ ಶನಿವಾರ ಕೋರ್ಟ್ ಬಳಿಯ ಜ್ಯೋತಿ ಪೆಟ್ರೋಲ್ ಬಂಕ್ ಮುಂದೆ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬಡವರ ಖಾತೆಗೆ ತಲಾ ೧೫ ಲಕ್ಷ ರೂಪಾಯಿ ಜಮಾ, ಪ್ರತಿವರ್ಷ ೨ ಕೋಟಿ ಉದ್ಯೋಗ ಸೃಷ್ಠಿ ಹೀಗೆ ಸಾಲು ಸಾಲು ಸುಳ್ಳಿ […]

ಅಪರಾಧ

ಧಾರವಾಡದಲ್ಲಿ ಆಸ್ತಿಗಾಗಿ ಇಬ್ಬರು ರೌಡಿ ಶೀಟರ್‌ಗಳ ನಡುವೆ ಪರಸ್ಪರ ಕಿತ್ತಾಟ….!

ಧಾರವಾಡ prajakiran.com : ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ರೌಡಿ ಶೀಟರ್‌ಗಳು ಪರಸ್ಪರ ಕಿತ್ತಾಡಿಕೊಂಡ ಘಟನೆ ಧಾರವಾಡದ ಶಿವಾನಂದ ನಗರದಲ್ಲಿ ಇತ್ತೀಚೆಗೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಸೋಮವಾರ ರೌಡಿ ಶೀಟರ್‌ಗಳಾದ ಮಕ್ತುಂ ಸೊಗಲದ ಮತ್ತು ಫ್ರುಟ್ ಇರ್ಫಾನ್ ಪುತ್ರ ಅರ್ಬಾಜ್ ಇರ್ಫಾನ್ ಮಧ್ಯೆ ಈ ಕಿತ್ತಾಟ ನಡೆದಿದೆ. ಧಾರವಾಡದ ಶಿವಾನಂದ ನಗರದಲ್ಲಿನ ಮನೆಯ ಮಾಲಿಕತ್ವದ ವಿಷಯಕ್ಕೆ ಸಂಬಂಧಿಸಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಇಬ್ಬರ ನಡುವೆ  ಪರಸ್ಪರ ಮಾತಿನ ಚಕಮಕಿ ನಡೆದು, […]

ಅಪರಾಧ

ಧಾರವಾಡದ ಅಪಾರ್ಟ್ಮೆಂಟ್ ವೊಂದರ ಮನೆಯಲ್ಲಿ ಕಳ್ಳತನ

ಧಾರವಾಡ prajakiran.com : ಅಪಾರ್ಟ್ಮೆಂಟ್ ವೊಂದರಲ್ಲಿರುವ ಮನೆಯಲ್ಲಿ ಕಳ್ಳತನ ನಡೆದ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ. ನಗರದ ಕವಿವಿ ರಸ್ತೆಯಲ್ಲಿರುವ ರಂಕಾ ಸ್ಟೆಲೋ ಅಪಾರ್ಟ್ಮೆಂಟ್ ನ ಮನೆಯಲ್ಲಿ ಕಳ್ಳತನವಾಗಿದ್ದು, ಅಪಾರ್ಟ್ಮೆಂಟ್‌ ನ ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿ ರಂಜನ್ ಝಾ ಅವರ ಮನೆಯಲ್ಲಿಯೇ ಈ ಕೃತ್ಯ ನಡೆದಿದ್ದು, ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ 5.50 ಲಕ್ಷ ರೂ.‌ ಮೌಲ್ಯದ 110 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. […]

ರಾಜ್ಯ

ಹಿರಿಯ ಕವಿ ಡಾ.‌ ವಿ.ಸಿ. ಐರಸಂಗ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಹಿರಿಯ ಕವಿ ಡಾ‌ ವಿ ‌ಸಿ ಐರಸಂಗಅವರು ಶುಕ್ರವಾರ ಬೆಳಗಿನ ಜಾವ ತಮ್ಮ 91  ‌ನೇ ವಯಸ್ಸಿನಲ್ಲಿ ನಿಧನ ಹೊಂದಿದರು. ಅವರು ಕಳೆದ ಹಲವು ದಿನಗಳಿಂದಅನಾರೋಗ್ಯದಿಂದ ಬಳಲುತ್ತಿದ್ದರು. ರಕ್ತ ಹೀನತೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಧಾರವಾಡದ ಜರ್ಮನ್ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಡಾ. ವಿ ಸಿ ಐರಸಂಗ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಗೌರವ ಡಾಕ್ಟರೇಟ್ […]

ರಾಜ್ಯ

ಧಾರವಾಡದಲ್ಲಿ ಎಸಿಬಿ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂಡೋಲಿಕರ್

ಧಾರವಾಡ prajakiran.com : ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ. ಧಾರವಾಡ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಕಲಘಟಗಿಯ ಕಲ್ಲಪ್ಪ ಶಿರಬಡಗಿ ಎಂಬುವರಿಗೆ ನಾಲ್ಕನೇ ದರ್ಜೆ ಗುತ್ತಿಗೆದಾರ ಪರವಾನಿಗೆ ಮಾಡಿಸಲು ಲಂಚದ ಬೇಡಿಕೆಯಿಟ್ಟಿದ್ದರಿಂದಅವರು ಹಲವು ಬಾರಿ ಅಲೆದಾಡಿ ಬೇಸತ್ತಿದ್ದರು.   […]

ಅಪರಾಧ

ಧಾರವಾಡದಲ್ಲಿ ಮೊಬೈಲ್ ಕಳ್ಳನನ್ನು ಹಿಡಿದು ಥಳಿಸಿದ ಜನ

ಧಾರವಾಡ: ಮೊಬೈಲ್ ಕಳ್ಳನೊಬ್ಬನನ್ನು ಸಾರ್ವಜನಿಕರೇ ಹಿಡಿದು ಥಳಿಸಿರುವ ಘಟನೆ ಧಾರವಾಡದ ಹೊಯ್ಸಳನಗರದಲ್ಲಿ ಸೋಮವಾರ ನಡೆದಿದೆ. ಬಾಡ ಗ್ರಾಮದ ಕುಮಾರ ಬಡಿಗೇರ ಎಂಬಾತನೇ ಮೊಬೈಲ್ ಕದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಗೂಸಾ ತಿಂದವನು.  ಹಲವು ದಿನಗಳಿಂದ ಹೊಯ್ಸಳನಗರದಲ್ಲಿ ಈ ವ್ಯಕ್ತಿ ಮನೆಯೊಳಗಿದ್ದ ಮೊಬೈಲ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ. ಸ್ಥಳೀಯರು ಅದೇ ಏರಿಯಾದ ಯುವಕರೇ ಈ ರೀತಿ ಮಾಡುತ್ತಿದ್ದಾರೆಂದು ತಿಳಿದುಕೊಂಡಿದ್ದರು. ಆದರೆ, ಇಂದು ಕುಮಾರ ಎಂಬ ಈ ವ್ಯಕ್ತಿ ಮೊಬೈಲ್ ಕದಿಯುವಾಗಲೇ ಸಿಕ್ಕಿಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಆತನನ್ನು ಕಟ್ಟಿ ಗೂಸಾ […]

ರಾಜ್ಯ

ಧಾರವಾಡದ ಮುರುಘಾಮಠದಲ್ಲಿ ವಿನಯ ಕುಲಕರ್ಣಿ ಜನ್ಮದಿನ : ಭಾವುಕರಾದ ಜಿಪಂ ಅಧ್ಯಕ್ಷೆ

ಧಾರವಾಡ prajakiran.com : ಧಾರವಾಡದ ಮುರುಘಾಮಠದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಅವರ ಜನ್ಮದಿನದ ಅಂಗವಾಗಿ ಧಾರವಾಡ ಮುರುಘಾಮಠದಲ್ಲಿ  ಸರ್ವ ಸಮಾಜದ ಸ್ವಾಭಿಮಾನಿ ಬಳಗದಿಂದ  ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಜನ್ಮದಿನ  ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ವಿನಯ ಕುಲಕರ್ಣಿ ಸಂಬಂಧಿಯೂ ಆಗಿರುವ ಧಾರವಾಡ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ ಮಾತನಾಡುತ್ತ ಭಾವುಕರಾದರು.  ನನ್ನ ಸೋದರನ ಜನ್ಮದಿನ ಆಚರಿಸುತ್ತಿರುವ ನಿಮಗೆಲ್ಲ ಧನ್ಯವಾದ ಎನ್ನುತ್ತ ಕೈ ಮುಗಿದು ವೇದಿಕೆಯಿಂದ ನಿರ್ಗಮಿಸಿದರು. ಈ ಸಮಾರಂಭದಲ್ಲಿ ಡಾ.ರಾಜ್‌ಕುಮಾರ್ ಗೀತೆ ಹಾಡುವ […]

ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ ಅಭಿಮಾನಿಗಳ ರಕ್ತದಾನ

ಧಾರವಾಡ prajakiran.com : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ 52 ನೇ ವರ್ಷದ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಶನಿವಾರ ಅಭಿಮಾನಿಗಳು ರಕ್ತದಾನ ಮಾಡಿ ಅವರ ಅನುಪಸ್ಥಿತಿಯನ್ನು ನೆನೆದರು. ನಗರದ ಗಾಂಧಿ ಚೌಕನಲ್ಲಿರುವ ಲಯನ್ಸ್ ಜಿಮ್​​ನಲ್ಲಿ‌ ಸರ್ಕಾರಿ ಆಸ್ಪತ್ರೆಯ ರಕ್ತದಾನ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ  ಏರ್ಪಡಿಸಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ರಕ್ತದಾನಕ್ಕೆ ಸಾಕ್ಷಿಯಾದರು. ಇದೇ ವೇಳೆ ಅಭಿಮಾನಿಯೊಬ್ಬರು ವಿನಯ್​ ಕುಲಕರ್ಣಿ  ಅವರ ಭಾವಚಿತ್ರ ಹೊಂದಿರುವ ಮುಖವಾಡ ಧರಿಸಿ ವಿನಯ್​ ಕುಲಕರ್ಣಿ ಅವರನ್ನು ಬಂಧಿಸಿರಬಹುದು. ಆದರೆ ಅವರ […]

ರಾಜ್ಯ

ಪೊಲೀಸ್ ಠಾಣೆ, ಜುಬ್ಲಿ ಸರ್ಕಲ್, ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು.

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಖಂಡಿಸಿ ನಿನ್ನೇ ದಿನವೀಡಿ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಆರಂಭದಲ್ಲಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.  ಆ ಬಳಿಕ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ತಪಾಸಣೆ ಮಾಡಿನ್ಯಾಯಾಲಯದ ಎದುರು ಹಾಜರು ಮಾಡಲಿದ್ದಾರೆ ಎಂಬ ಮಾಹಿತಿ ಅರಿತು ಅಲ್ಲಿಗೆ ತೆರಳಿ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿರುವುದು ಪೊಲೀಸರಿಗೆ  ಕೆಲ ಕಾಲ ತಲೆ ನೋವಾಗಿತ್ತು. ಅವರನ್ನು ಸಮಾಧಾನ ಪಡಿಸಲು ಅಕ್ಷರಶಃ ಹೆಣಗಾಡಿದರು.  ನ್ಯಾಯಾಲಯದ ಎದುರು […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಒಂದು ದಿನ ನ್ಯಾಯಾಂಗ ಬಂಧನ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಧಾರವಾಡದ ಮೂರನೇ ಅಧಿಕ ವಿಶೇಷ ನ್ಯಾಯಾಲಯ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಮೂರನೇ ಅಧಿಕ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಪಂಚಾಕ್ಷರಿ ಎಂ. ಅವರು ಈ ಆದೇಶ ಹೊರಡಿಸಿದ್ದಾರೆ. ಸಿಬಿಐ ಅಧಿಕಾರಿಗಳ ಪರ ವಿಶೇಷ ಅಭಿಯೋಜಕರು ವಿನಯ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ […]