ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಈ ಕುರಿತು […]

ರಾಜ್ಯ

ಪಶ್ಚಿಮ ಪದವೀಧರರ ಚುನಾವಣೆ : ಮತದಾನ ಹಾಗೂ ಮತ ಎಣಿಕೆ ದಿನ ಮದ್ಯ ನಿಷೇಧ,  ಅ.೨೮ ರ ಸಂತೆ ರದ್ದು

ಧಾರವಾಡ prajakiran.com : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದೈವಾರ್ಷಿಕ ಚುನಾವಣೆಗೆ ಅಕ್ಟೋಬರ್ ೨೮ ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ  ಅಕ್ಟೋಬರ್ ೨೬ ರ ಸಂಜೆ ೫ ಗಂಟೆಗೆ  ಪ್ರಚಾರ ಕಾರ್ಯ ಅಂತ್ಯವಾಗಿದೆ. ಪ್ರಚಾರ ಕಾರ್ಯಕ್ಕೆ ಆಗಮಿಸಿದ್ದ ಕ್ಷೇತ್ರದ ಮತದಾರರಲ್ಲದ ವ್ಯಕ್ತಿಗಳು ಕೂಡಲೇ ಕ್ಷೇತ್ರದಿಂದ ಹೊರಗಡೆ ತೆರಳಬೇಕು . ಮತದಾನ ಮತ್ತು ಮತಗಳ ಎಣಿಕೆ ನಡೆಯುವ ಸಮಯದಲ್ಲಿ ಕ್ಷೇತ್ರದ ಧಾರವಾಡ,ಗದಗ,ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮದ್ಯಪಾನ, ಮದ್ಯ ಮಾರಾಟ, ಮದ್ಯ ಸಾಗಾಣಿಕೆ […]

ರಾಜ್ಯ

ನವರಾತ್ರಿ ಪೂಜೆಯಲ್ಲಿ ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಹಾಡಿಗೆ ಯದ್ವಾ ತದ್ವಾ ಕುಣಿದ ಅಂಬಾವನ ಶ್ರೀ

ಧಾರವಾಡ prajakiran.com : ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ ಅತ್ಯಂತ ಸರಳ ರೀತಿಯಲ್ಲಿ ಈ ಬಾರಿ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ನವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಕರೋಕೆ ಮ್ಯೂಸಿಕ್ ಸಂಜೆಯಲ್ಲಿ ಸ್ವಾಮೀಜಿ ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಎನ್ನುವ ಹಾಡಿಗೆ ಯದ್ವಾ ತದ್ವಾ ಕುಣಿದು ಕುಪ್ಪಳಿಸಿದ ದೃಶ್ಯಗಳು ಇದೀಗ ವೈರಲ್ ಆಗುತ್ತಿದೆ. ಧಾರವಾಡ ತಾಲೂಕಿನ ನಿಗದಿ ಬಳಿ ಇರುವ ಅಂಬಾವನ ಶ್ರೀ ಗಳೇ ಹೀಗೆ ಕುಣಿದು ಕುಪಳಿಸಿ ನೆರಿದಿದ್ದ ಭಕ್ತರನ್ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ದಸರಾ ಹಿನ್ನೆಲೆ […]

ಅಪರಾಧ

ಧಾರವಾಡದ ಮಾಳಮಡ್ಡಿಯಲ್ಲಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಮನೆ

ಧಾರವಾಡ Prajakiran.com : ಸ್ಮಿಕ ಬೆಂಕಿ ತಗುಲಿದ ಪರಿಣಾಮ ಧಾರವಾಡದ ಮಾಳಮಡ್ಡಿಯಲ್ಲಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ. ಮಹಿಷಿ ಎಂಬುವರಿಗೆ ಸೇರಿದ ಮನೆಯಾಗಿದ್ದು, ಅವರು ಮಧ್ಯಾಹ್ನ ರಾಯರ ಮಠಕ್ಕೆ ಊಟಕ್ಕೆ ಹೋದಾಗ ದುರಂತ ಸಂಭವಿಸಿದೆ. ಹೀಗಾಗಿ ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಮನೆಯಲ್ಲೆಡೆ ಬೆಂಕಿ ಆವರಿಸಿಕೊಂಡಿದೆ.   ಇದರಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ವಿದ್ಯಾಗಿರಿ ಪೊಲೀಸರಿಗೆ […]

ರಾಜ್ಯ

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಅಧಿಕಾರ ಸ್ವೀಕಾರ

ಹುಬ್ಬಳ್ಳಿ-ಧಾರವಾಡ prajakiran. com : ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಪೊಲೀಸ್ ಆಯುಕ್ತ ಆರ್. ದಿಲೀಪ್ ಲಾಬೂರಾಮ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಅವಳಿನಗರ ಕಮಿಷನರೇಟ್ ಕಚೇರಿ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅದ್ದೂರಿ ಸ್ವಾಗತ ಕೋರಿದರು. ಬಳಿಕ ನೂತನ ಪೋಲೀಸ್ ಆಯುಕ್ತ ಲಾಬೂರಾಮ್ ಅವರು ಮಾತನಾಡಿ, ಇದೇ ಮೊಟ್ಟ ಮೊದಲ ಬಾರಿಗೆ ಉತ್ತರ ಕರ್ನಾಟಕ […]

ಅಪರಾಧ

ಧಾರವಾಡದಲ್ಲಿ ಐದು ಸಾವಿರ ದೋಚಲು ಹಾಡಹಗಲೇ ವಯೋವೃದ್ದನ ಮೇಲೆ ಹಲ್ಲೆ ಮಾಡಿದ ಇಬ್ಬರು ಕಿರಾತಕರು ಅಂದರ್

ಧಾರವಾಡ prajakiran.com : ಐದು ಸಾವಿರ ರೂಪಾಯಿ ಹಣಕ್ಕೆ ಹಾಡಹಗಲೇ ವಯೋವೃದ್ದನ ಮೇಲೆ ಹಲ್ಲೆ ಮಾಡಿದ ಇಬ್ಬರು ಕಿರಾತಕರು ಅಂದರ್ ಆದ ಘಟನೆ ಧಾರವಾಡದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಧಾರವಾಡ ಸಿಬಿಟಿಯಿಂದ ಆಟೋ ಹತ್ತಿದ್ದ ಹಿರಿಯ ನಾಗರಿಕ ನಾರಾಯಣ ಜಾಧವ ಮಗಳ‌ ಮನೆಗೆ ಕರಿಕಟ್ಟಿ ಗ್ರಾಮಕ್ಕೆ ಹೋಗಲು ಹತ್ತಿದ್ದ. ಈ ಅಜ್ಜನ ಬಳಿ ಹಣವಿರುವುದನ್ನು ಖಾತ್ರಿ ಪಡಿಸಿದಕೊಂಡ ಹಾಜಿ ಅಲಿ ಹಾಗೂ ತಾಹೀರ್ ಸವಾರ ಆಟೋ ಚಾಲಕ ಸೈಯದ್ ಜೊತೆಗೆ ಸೇರಿಕೊಂಡು ಹಣ ದೋಚಲು ಸಂಚು ರೂಪಿಸಿದ್ದಾರೆ. […]

ಜಿಲ್ಲೆ

ಧಾರವಾಡದಲ್ಲಿ ಒಂದು ವಾರದಿಂದ ‌ಕಲುಷಿತ ನೀರು ಪೂರೈಕೆ…!

ಧಾರವಾಡ prajakiran.com : ಕಳೆದ ಒಂದು ವಾರದಿಂದ ಧಾರವಾಡದ ನಗರದ ವಿವಿಧ ಪ್ರಮುಖ ಕಡೆಗಳಲ್ಲಿ ‌ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಧಾರವಾಡದ ಸರಸ್ವತಪೂರ ಮತ್ತು ಸುತ್ತಮುತ್ತಲಿನ ನಗರದ ದೇವತಾರಾ ಅಪಾರ್ಟಮೆಂಟ್ ನಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ನೀರು ವಾಸನೆ ಸಹ ಬರುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಪ್ರಜಾಕಿರಣ.ಕಾಮ್ ಎದುರು ದೂರಿದ್ದಾರೆ. ಈ ಕಲುಷಿತ ನೀರು ಪೂರೈಕೆಯಿಂದ ಅಲ್ಲಿನ ಜನರ ಆರೋಗ್ಯದ ಮೇಲೆ ಪರಿಣಾಮ‌ ಬೀರುತ್ತಿದೆ. ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ […]

ಜಿಲ್ಲೆ

ಧಾರವಾಡ ದಸರಾ ಜಂಬೂ ಸವಾರಿ ಉತ್ಸವಕ್ಕೆ ಚಾಲನೆ

ಧಾರವಾಡ prajakiran.com : ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಶನಿವಾರ ಸಂಜೆ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿಸಲಾಯಿತು. ವಿದ್ಯಾಗಿರಿ ಗಣೇಶ ದೇವಸ್ಥಾನದಿಂದ ದುರ್ಗಾದೇವಿಯ ಅಲಂಕೃತ ಬೆಳ್ಳಿ ಮೂರ್ತಿಯನ್ನು ಮರವಣಿಗೆ ಮೂಲಕ ಗಾಂಧಿನಗರದ ಸಾಯಿ ಬಾಬಾ ದೇವಸ್ಥಾನದ, ಮಾರ್ಗವಾಗಿ ಈಶ್ವರ ದೇವಸ್ಥಾನದ ಆವರಣದಲ್ಲಿನ ನಿರ್ಮಿಸಿದ್ದ ಭವ್ಯ ಮಂಟಪದಲ್ಲಿ ದೇವಿ ಮೂರ್ತಿಯನ್ನು ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಕುಂಭ ಹೊತ್ತ  ಸುಮಂಗಲೆಯರು ಪಾಲ್ಗೊಂಡಿದ್ದರು.  ಧಾರವಾಡ ದಸರಾ ಜಂಬೂ ಸವಾರಿ ಉತ್ಸವ […]

ಜಿಲ್ಲೆ

ಧಾರವಾಡ ಎಸಿಪಿ ಅನುಷಾ ಯಿಂದ ಕೋವಿಡ್-೧೯ ವಿಶೇಷ ಜನಾಂದೋಲನ ಅಭಿಯಾನ

ಧಾರವಾಡ prajakiran.com : ಧಾರವಾಡ ಎಸಿಪಿ ಅನುಷಾ ಜಿ. ಅವರು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರ ಸಹಾಯದೊಂದಿಗೆ ಕೋವಿಡ್-೧೯ ವಿಶೇಷ ಜನಾಂದೋಲನ ಅಭಿಯಾನವನ್ನು ಹಮ್ಮಿಕೊಂಡು ಜನರ ಗಮನ ಸೆಳೆದರು. ಧಾರವಾಡದ ಮಾರುಕಟ್ಟೆಗೆ ಬಂದ ಹಳ್ಳಿ ಜನರನ್ನು ಆತ್ಮೀಯತೆಯಿಂದ ಮಾತನಾಡಿಸಿ, ಮಾಸ್ಕ್ ಧರಿಸದೆ ಹೊರಗಡೆ ಸಂಚರಿಸದಂತೆ ಹಾಗೂ ಆರೋಗ್ಯ ಕಾಳಜಿ ವಹಿಸುವಂತೆ ಸಲಹೆ ನೀಡಿದರು. ಅಲ್ಲದೆ, ಅನೇಕ ಹಿರಿಯ ಜೀವಗಳಿಗೆ ಸ್ವತಃ ಮಾಸ್ಕ್ ಹಾಕಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.  ಕರೋನಾ ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, […]

ಜಿಲ್ಲೆ

ಧಾರವಾಡದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ನಾರಾಯಣ ಜಾತ್ರಾ ಮಹೋತ್ಸವಕ್ಕೆ ಕರೋನಾ ಕರಿಛಾಯೆ

107 ವರ್ಷದ ಜಾತ್ರೆಗೆ ಬಿತ್ತು ಬ್ರೇಕ್” ಧಾರವಾಡ prajakiran.com : ನಗರದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣ ಜಾತ್ರಾ ಮಹೋತ್ಸವ ಈ ಬಾರಿ ಸರಳ ರೀತಿಯಲ್ಲಿ ಆಚರಣೆಯಾಗುವ ಮೂಲಕ 107 ವರ್ಷದ ಸಂಪ್ರದಾಯಕ್ಕೆ ಈ ವರ್ಷ ಬ್ರೇಕ್ ಬೀಳಲಿದೆ. ಹೌದು, ಇಂದಿಗೆ ಸರಿಯಾಗಿ ೧೦೭ ವರ್ಷಗಳಿಂದ ಇಲ್ಲಿನ ರವಿವಾರ ಪೇಟೆಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದ್ದ ದಸರಾ‌ ಮಹೋತ್ಸವ ಕ್ಕೆ ಕರೋನಾ ಕರಿಛಾಯೆ ಆವರಿಸಿದ್ದು ಈ ಬಾರಿ ಅತ್ಯಂತ ಸರಳ […]