ರಾಜ್ಯ

ಪ್ರಕೃತಿ ವಿಕೋಪ ಪರಿಹಾರ ನಿಧಿ ಶಿಫಾರಸ್ಸಿಗೆ ಲಂಚ ತೆಗೆದುಕೊಳ್ಳುತ್ತಿದ್ದ ಧಾರವಾಡದ ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ : ಕಳೆದ ಆಗಷ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರಕ್ಕೆ ಶಿಫಾರಸ್ಸು ಮಾಡಲು 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಎಂಬುವವರ ಮನೆಯು ಕಳೆದ ಆಗಸ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೀಡಾಗಿತ್ತು. ಸರಕಾರ ನೀಡುವ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ […]