ರಾಜ್ಯ

ಜು. 27ರಿಂದ ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿಗೆ ಬಂದ್

ಧಾರವಾಡ prajakiran.com :  ಕೇಂದ್ರ ಹಾಗೂ ರಾಜ್ಯ ಸರಕಾರದ ನೀತಿ ಖಂಡಿಸಿ ಜು. 27ರಿಂದ ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿಗೆ ಬಂದ್  ಮಾಡಲು ನಿರ್ಧರಿಸಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಗುರುವಾರ ಧಾರವಾಡ ದಲಾಲ್ ವರ್ತಕರ ಸಂಘದ ಸರ್ವ ಸದಸ್ಯರ ಸಭೆ ಕರೆದು ಈ ತೀರ್ಮಾನ ಕೈಗೊಳ್ಳಲಾಗಿದೆ. ಜು. 27ರಿಂದ ನಮ್ಮ ಬೇಡಿಕೆಗೆ ಸರಕಾರ ಸ್ಪಂದಿಸುವರೆಗೆ ಬಂದ್ ಮಾಡಲಾಗುವುದು. ರೈತ ಬಾಂಧವರು ಎಪಿಎಂಸಿಗೆ ಈ ವೇಳೆ ಯಾವುದೇ ಆಹಾರಧಾನ್ಯ, […]