ರಾಜ್ಯ

ಧಾರವಾಡ ಎಪಿಎಂಸಿ ಕೊನೆಗೂ ಬಿಜೆಪಿ ವಶ….!

ಧಾರವಾಡ prajakiran.com : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟ ಕೊನೆಗೂ ನಿರೀಕ್ಷೆಯಂತೆ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಬಸವರಾಜ ಹೊಸೂರು, ಉಪಾಧ್ಯಕ್ಷರಾಗಿ ಕೃಷ್ಣ ಕೊಳ್ಳಾನಟ್ಟಿ ಆಯ್ಕೆಯಾಗಿದ್ದಾರೆ. ಧಾರವಾಡ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎರ್ಪಟ್ಟು ಅದು ಪ್ರತಿಷ್ಟೆಯಾಗಿದ್ದರಿಂದ ರೆಸಾರ್ಟ್ ರಾಜಕಾರಣಕ್ಕೆ ತಿರುಗಿ ಹಣದ ಆಮಿಷ ಕೂಡ ಒಡ್ಡುವ ಮಟ್ಟಿಗೆ ಹೋಗಿ ತಲುಪಿತ್ತು. ಅಲ್ಲದೆ, ಧಾರವಾಡದ ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ […]

ರಾಜ್ಯ

ಧಾರವಾಡ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಮತ ಎಣಿಕೆ ನೆನೆಗುದಿಗೆ …!

ಧಾರವಾಡ prajakiran.com : ಧಾರವಾಡ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆಯಬೇಕಿತ್ತು. ಆದರೆ ಕಾನೂನು ತೊಡಕಿನ ನೆಪವೊಡ್ಡಿ ಅದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ತೀವ್ರ ಜಿದ್ದಾಜಿದ್ದಿ ಹಾಗೂ ಪ್ರತಿಷ್ಠೆಗೆ ಕಾರಣವಾಗಿದೆ. ಬಿಜೆಪಿ ನಾಯಕರು ತಮ್ಮ ಸರಕಾರದ ಅವಧಿಯಲ್ಲಿ ಧಾರವಾಡ ಎಪಿಎಂಸಿಯಲ್ಲಿ ತಮಗೆ ಹಿನ್ನಡೆ ಆಗುವ ಸುಳಿವು ಪಡೆದು, ದೀಪಕ ಚಿಂಚೋರೆ ಅವರನ್ನು ಮತದಾನ ಪ್ರಕ್ರಿಯೆಯಿಂದ ಹೊರಗಿಟ್ಟಿದ್ದರು. ಅವರು  ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ ಧಾರವಾಡದ ಪ್ರತಿನಿಧಿಯಾಗಿ ಧಾರವಾಡ […]