ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಕಳಪೆ ಕಾಮಗಾರಿ : ಸೂಕ್ತ ಕ್ರಮ ಕೈಗೊಂಡು ಮೂರು ತಿಂಗಳಲ್ಲಿ ವರದಿ ನೀಡಲು ಸಿಎಂ ಸೂಚನೆ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ನವಲೂರು ಬಳಿ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರನ್ನು ಖುದ್ದಾಗಿ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಆರ್‌ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ […]