ರಾಜ್ಯ

ಧಾರವಾಡದಲ್ಲಿ ಕಳ್ಳತನ ಒಪ್ಪಿಕೊಂಡವನಿಗೆ 2.5 ವರ್ಷ ಸಾದಾ ಜೈಲು

ಧಾರವಾಡ prajakiran.com : 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಒಪ್ಪಿಕೊಂಡ ಹಿನ್ನಲೆಯಲ್ಲಿ ಆರೋಪಿಗೆ ಧಾರವಾಡದ ನ್ಯಾಯಾಲಯ ಸಾದಾ ಶಿಕ್ಷೆ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಗುನ್ನಾ ನಂಬರ 221/11 ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಆರೋಪಿ ಜಾವೀದ ದಲಾಯತ  ಶಿಕ್ಷೆಗೆ ಗುರಿಯಾಗಿದ್ದಾನೆ. ಇತ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ  ತಪ್ಪೋಪ್ಪಿಗೆ ಅರ್ಜಿ ಸಲ್ಲಿಸಿದ್ದ. ಈ ಹಿನ್ನಲೆಯಲ್ಲಿ ಧಾರವಾಡದ ಪ್ರಧಾನ‌ ಸಿಜೆ ಮತ್ತು ಜೆ.ಎಮ್‌ಎಫ್.ಸಿ  […]

ರಾಜ್ಯ

ಧಾರವಾಡ ನ್ಯಾಯಾಲಯದ ಮಹತ್ವದ ಆದೇಶ : ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ

ಧಾರವಾಡ prajakiran.com : ಧಾರವಾಡ ಕೇಂದ್ರ ಕಾರಾಗೃಹದಲ್ಲಿ 2010ರ ಮೇ 23 ರಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ ವಿಧಿಸಿ ಧಾರವಾಡ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಧಾರವಾಡ 2ನೇ‌  ಅಧಿಕ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ಗೌ. ನ್ಯಾಯಾಧೀಶೆಯರಾದ ಶ್ರೀಮತಿ ಪಂಚಾಕ್ಷರಿ.ಎಮ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.    ಆರೋಪಿ ಎ 1) ಬಚ್ಚಾಖಾನ @ಯೂಸೂಪ ತಂದೆ […]