ಜಿಲ್ಲೆ

ಧಾರವಾಡ ದಸರಾ ಜಂಬೂ ಸವಾರಿ ಉತ್ಸವಕ್ಕೆ ಚಾಲನೆ

ಧಾರವಾಡ prajakiran.com : ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಶನಿವಾರ ಸಂಜೆ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಿಸಲಾಯಿತು. ವಿದ್ಯಾಗಿರಿ ಗಣೇಶ ದೇವಸ್ಥಾನದಿಂದ ದುರ್ಗಾದೇವಿಯ ಅಲಂಕೃತ ಬೆಳ್ಳಿ ಮೂರ್ತಿಯನ್ನು ಮರವಣಿಗೆ ಮೂಲಕ ಗಾಂಧಿನಗರದ ಸಾಯಿ ಬಾಬಾ ದೇವಸ್ಥಾನದ, ಮಾರ್ಗವಾಗಿ ಈಶ್ವರ ದೇವಸ್ಥಾನದ ಆವರಣದಲ್ಲಿನ ನಿರ್ಮಿಸಿದ್ದ ಭವ್ಯ ಮಂಟಪದಲ್ಲಿ ದೇವಿ ಮೂರ್ತಿಯನ್ನು ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯಲ್ಲಿ ಕುಂಭ ಹೊತ್ತ  ಸುಮಂಗಲೆಯರು ಪಾಲ್ಗೊಂಡಿದ್ದರು.  ಧಾರವಾಡ ದಸರಾ ಜಂಬೂ ಸವಾರಿ ಉತ್ಸವ […]