ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಕರಡು ಯಾದಿ ಪ್ರಕಟ

ಧಾರವಾಡ prajakiran.com:  ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ ೭ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ–೨೦೨೧ ನೇದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ : ೦೧–೦೧–೨೦೨೧ ಕ್ಕೆ ಇದ್ದಂತೆ ದಿನಾಂಕ:೧೮–೧೧–೨೦೨೦ ರಂದು ಕರಡು ಮತದಾರರ ಯಾದಿಯನ್ನು ಜಿಲ್ಲೆಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸದರಿ ಕರಡು ಮತದಾರರ ಯಾದಿಯನ್ನು ಜಿಲ್ಲೆಯ ಎಲ್ಲ ಚುನಾವಣೆ ಶಾಖೆಗಳು, ತಹಶೀಲ್ದಾರ ಕಛೇರಿಗಳು ಮತ್ತು ಗ್ರಾಮ ಠಾಣಾಗಳಲ್ಲಿ ನವೆಂಬರ್ ೧೮, […]

ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಮೊದಲ ನಾಮಪತ್ರ ಸಲ್ಲಿಕೆ

ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಸೋಮವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಬೆಂಗಳೂರಿನ ವರದರಾಜ ನಗರದ ನಿವಾಸಿಯಾಗಿರುವ ರವಿ ಶಿವಪ್ಪ ಪಡಸಲಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ  ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಬಸವರಾಜ ಗುರಿಕಾರ, ಬಿ.ಡಿ. ಹಿರೇಗೌಡರ ಸ್ಪರ್ಧಿಸುವುದಾಗಿ ಘೋಷಿಸಿದ್ದು, […]

ಜಿಲ್ಲೆ

ಧಾರವಾಡದಲ್ಲಿ ಸೆ.೨೧ ರಿಂದ ಹೆಸರು, ಉದ್ದು ಬೆಂಬಲ ಬೆಲೆ ಖರೀದಿ ಯೋಜನೆಯಡಿ ನೋಂದಣಿ ಪ್ರಾರಂಭ  

ಧಾರವಾಡ prajakiran.com :  ೨೦೨೦-೨೧ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಜಿಲ್ಲೆಯ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸೋಮವಾರ ಸೆ.೨೧ ರಿಂದ ರೈತರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಲ್ ಗೆ […]

dharwad dc order
ಜಿಲ್ಲೆ

ಬೆಳೆ ವಿಮೆ ಪಡೆಯಲು 72 ಗಂಟೆಗಳಲ್ಲಿ ಮಾಹಿತಿ ನೀಡಿ

ಧಾರವಾಡ prajakiran.com :  ಜಿಲ್ಲೆಯಲ್ಲಿ 2020 ರ ಮುಂಗಾರು ಹಂಗಾಮಿಗೆ ಅನುಷ್ಟಾನಗೊಳಿಸಲಾದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity)ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ (cloud burst) ಮೇಘಸ್ಫೋಟ (Natural Fire due to lightening)  ಮತ್ತು ಗುಡುಗು-ಮಿಂಚುಗಳಿಂದಾಗಿ ಬೆಂಕಿ ಅವಘಡ (Bharati Axa General Insurance Company)  ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು […]

ಜಿಲ್ಲೆ

ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡಿದರೆ ಅಂಗಡಿ ಸೀಜ್

ಮಾನ್ಯತೆ ರದ್ದು ಮಾಡುವ ಎಚ್ಚರಿಕೆ ಎಂಆರ್‌ಪಿ ದರ ರೂ.೨೬೬ ಗಿಂತ ಹೆಚ್ಚಿನ ದರಕ್ಕೆ  ಮಾರುವಂತಿಲ್ಲ ಧಾರವಾಡ prajakiran.com : ಜಿಲ್ಲೆಯ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಸಗೊಬ್ಬರ ಪೂರೈಸಲು ಕ್ರಮಕೈಗೊಳ್ಳಲಾಗಿದ್ದು, ರೈತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಎಂ.ಸಿ.ಎಫ್. ಕಂಪನಿಯ ಯೂರಿಯಾ ರಸಗೊಬ್ಬರವನ್ನು ಆಗಸ್ಟ್ ೧೩ ರಂದು ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ರಸಗೊಬ್ಬರ ಅಂಗಡಿ ಮತ್ತು ಸಹಕಾರಿ ಸಂಸ್ಥೆಗಳಿಗೆ ಸುಮಾರು ೫೪೧ ಮೆ.ಟನ್ ರಸಗೊಬ್ಬರ ಪೂರೈಸಲಾಗಿದೆ.  ರಸಗೊಬ್ಬರ ಪೂರೈಕೆ ಕುರಿತು ದೂರುಗಳಿದ್ದಲ್ಲಿ ಜಿಲ್ಲಾಧಿಕಾರಿಗಳ […]