ರಾಜ್ಯ

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದ ಮಾಹಿತಿ ಕೇಳಿದ ಜಿಲ್ಲಾಧಿಕಾರಿ…!

ಧಾರವಾಡ prajakiran.com : ಧಾರವಾಡದ ಟಾಟಾ ಮಾರ್ಕೋಪೋಲೋ ಕಂಪನಿಯಲ್ಲಿ ಮತ್ತೆ ಕೊರೋನ ವೈರಸ್ ಹಾವಳಿ ಹೆಚ್ಚಾಗಿದೆ. ಈವರೆಗೆ ಒಟ್ಟು 30ಕ್ಕೂ ಹೆಚ್ಚುಜನರಿಗೆ ಪಾಸಿಟಿವ್ ಕೇಸ್ ಇರುವುದರ ಬಗ್ಗೆ ಬೇಲೂರು ಕೈಗಾರಿಕಾ ವಲಯ ಕೋವಿಡ್ ಹರಡುವಿಕೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಕೇಳಿದ್ದಾರೆ. ಟಾಟಾ ಮಾರ್ಕೋಪೋಲೋ ಕಂಪೆನಿಯ 30 ಕ್ಕಿಂತ ಹೆಚ್ಚು ನೌಕರರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಕಂಪನಿಯನ್ನು ಸೀಲ್ ಡೌನ್  ಮಾಡಿಲ್ಲ. ಅಷ್ಟೇ ಅಲ್ಲದೇ ಕಾರ್ಮಿಕರಿಗೆ ಅಗತ್ಯ ಆರೋಗ್ಯ ತಪಾಸಣೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ […]