ರಾಜ್ಯ

ಧಾರವಾಡಕ್ಕೆ ಏಳು ಆ್ಯಂಬುಲೆನ್ಸ್ ಖರೀದಿಸಲು ಆರೋಗ್ಯ ಇಲಾಖೆಗೆ ಡಿಸಿ ಸೂಚನೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್-೧೯ ತಪಾಸಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಸೋಂಕಿತರನ್ನು ತಕ್ಷಣ ನಿಗದಿತ ಆಸ್ಪತ್ರೆಗೆ ದಾಖಲಿಸಲು ಸಾಕಷ್ಟು ಪ್ರಮಾಣದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದು,  ಇನ್ನು ಹೆಚ್ಚುವರಿಯಾಗಿ ಏಳು ಆ್ಯಂಬುಲೆನ್ಸ್ ಖರೀದಿಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸಲು ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ ಹಾಗೂ ಎಡಿಎಲ್‌ಆರ್ ನೇತೃತ್ವದಲ್ಲಿ ವಿವಿಧ ಸಿಬ್ಬಂದಿಗಳ ತಂಡ ರಚಿಸಲಾಗಿದೆ. ಸೀಲ್‌ಡೌನ್ ಪ್ರದೇಶದ ನಿಯಮಗಳ ಪಾಲನೆಗೆ ಪ್ರತಿ […]

ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಜುಲೈ 5, 12, 19, 26, ಆಗಸ್ಟ್ 2ರಂದು ಮದ್ಯ ಮಾರಾಟ ನಿಷೇಧ

ಧಾರವಾಡ prajakiran.com : ರಾಜ್ಯಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ದಿನಗಳಂದು ಸರ್ಕಾರದಿಂದ ಸಂಪೂರ್ಣ ಲಾಕ್‌ಡೌನ್ ಆದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರದ ರೀತ್ಯ ಜುಲೈ 5, 12, 19, 26, ಆಗಸ್ಟ್ 2ರಂದು ಇರುವ ಭಾನುವಾರಗಳಂದು ಸಂಪೂರ್ಣ ಮದ್ಯ ಸಾಗಾಟ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ […]

ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿರ್ಭಂಧಿತ ಪ್ರದೇಶ ಘೋಷಣೆ

ಧಾರವಾಡ prajakiran.com : ಜೂನ್ ೨೫ ರಿಂದ ಜುಲೈ ೪ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಮಯದಲ್ಲಿ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯನ್ನು ಹೊರತುಪಡಿಸಿ) ಇರುವ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-೧೯೭೩ರ ಕಲಂ ೧೪೪ ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಘೋಷಿತ ಆದೇಶವು ಜೂನ್ ೨೫ರಿಂದ ಜುಲೈ ೪ ರವರೆಗೆ ಪರೀಕ್ಷಾ […]

ರಾಜ್ಯ

ಧಾರವಾಡದ ಮೊರಬ ಗ್ರಾಮ ಬಫರ್ ಜೋನ್    

ಧಾರವಾಡ : ಧಾರವಾಡದ DWD 71 –  ಪಿ-  6222 (59 ವರ್ಷ , ಪುರುಷ)  ಇವರು ನವಲಗುಂದ ತಾಲ್ಲೂಕಿನ ಮೊರಬ  ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಮೊರಬ ಗ್ರಾಮದ ಸೋಂಕಿತನ ಮನೆಯ ಸುತ್ತ 100 ಮೀಟರ್ ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ  ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಪೂರ್ಣ ಮೊರಬ ಗ್ರಾಮವನ್ನು ಬಫರ್ ಜೋನ್ ಎಂದು ಘೋಷಿಸಿ ಕೋವಿಡ್ 19 ಸೋಂಕು ಹರಡದಂತೆ […]

ರಾಜ್ಯ

ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿ ಸೀಲ್ ಡೌನ್

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ DWD – 68 ಪಿ– 5970 ನೇ ಸೋಂಕಿತ 31 ವರ್ಷದ ಮಹಿಳೆಯಲ್ಲಿ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿಯನ್ನು ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ   ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಂತ್ರಿತ ವಲಯದ 200 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್  ಎಂದು ಘೋಷಿಸಿ ಕೋವಿಡ್ 19 ಸೋಂಕು ತಡೆಗಟ್ಟಲು ಕಣ್ಗಾವಲು ಇಡಲು ಧಾರವಾಡ ಜಿಲ್ಲಾಧಿಕಾರಿ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಜೂನ್ ೩೦ ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಧಾರವಾಡ prajakiran.com  : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಜೂನ್ ೮ ರಿಂದ ಜೂನ್ ೩೦ ರವರೆಗೆ ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾ ಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ.  ಅಲ್ಲದೆ, ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ, […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಜೂನ್ ೮ ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಧಾರವಾಡ prajakiran.com : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಜೂನ್ ೧ ರಿಂದ ಜೂನ್ ೮ ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. ಅಲ್ಲದೆ, ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ […]