ರಾಜ್ಯ

ಧಾರವಾಡಕ್ಕೆ ಏಳು ಆ್ಯಂಬುಲೆನ್ಸ್ ಖರೀದಿಸಲು ಆರೋಗ್ಯ ಇಲಾಖೆಗೆ ಡಿಸಿ ಸೂಚನೆ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್-೧೯ ತಪಾಸಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಸೋಂಕಿತರನ್ನು ತಕ್ಷಣ ನಿಗದಿತ ಆಸ್ಪತ್ರೆಗೆ ದಾಖಲಿಸಲು ಸಾಕಷ್ಟು ಪ್ರಮಾಣದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದು,  ಇನ್ನು ಹೆಚ್ಚುವರಿಯಾಗಿ ಏಳು ಆ್ಯಂಬುಲೆನ್ಸ್ ಖರೀದಿಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸಲು ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ ಹಾಗೂ ಎಡಿಎಲ್‌ಆರ್ ನೇತೃತ್ವದಲ್ಲಿ ವಿವಿಧ ಸಿಬ್ಬಂದಿಗಳ ತಂಡ ರಚಿಸಲಾಗಿದೆ. ಸೀಲ್‌ಡೌನ್ ಪ್ರದೇಶದ ನಿಯಮಗಳ ಪಾಲನೆಗೆ ಪ್ರತಿ […]

ರಾಜ್ಯ

ಧಾರವಾಡದ ಎಸ್‌ಡಿಎಂನಲ್ಲಿ ೧೩, ಹುಬ್ಬಳ್ಳಿಯ ಕಿಮ್ಸ ನಲ್ಲಿ ೧೮೮ ಜನರಿಗೆ ಚಿಕಿತ್ಸೆ

ಧಾರವಾಡ prajakiran.com : ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಚಿಕಿತ್ಸೆಗೆ ಕಿಮ್ಸ ನಲ್ಲಿ ೧೮೮, ಎಸ್‌ಡಿಎಂನಲ್ಲಿ ೧೩, ಕೋವಿಡ್ ಕೇರ್ ಸೆಂಟರ್‌ನಲ್ಲಿ ೧೩೮ ಸೇರಿ ಒಟ್ಟು ೩೩೯ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಭೆಗೆ  ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡದ ಡಿಮ್ಹಾನ್ಸ್ ಪ್ರಯೋಗಾಲಯದಲ್ಲಿ ೩೧,೮೦೭, ಕಿಮ್ಸ್ ೧೯೫೯೬, ಖಾಸಗಿ ಎನ್‌ಎಂಆರ್ ಪ್ರಯೋಗಾಲಯದಲ್ಲಿ ೬೩ ಜನರನ್ನು ಇದುವರೆಗೆ […]