ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್-೧೯ ತಪಾಸಣೆಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಸೋಂಕಿತರನ್ನು ತಕ್ಷಣ ನಿಗದಿತ ಆಸ್ಪತ್ರೆಗೆ ದಾಖಲಿಸಲು ಸಾಕಷ್ಟು ಪ್ರಮಾಣದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಇನ್ನು ಹೆಚ್ಚುವರಿಯಾಗಿ ಏಳು ಆ್ಯಂಬುಲೆನ್ಸ್ ಖರೀದಿಸಲು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲಿಸಲು ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ ಹಾಗೂ ಎಡಿಎಲ್ಆರ್ ನೇತೃತ್ವದಲ್ಲಿ ವಿವಿಧ ಸಿಬ್ಬಂದಿಗಳ ತಂಡ ರಚಿಸಲಾಗಿದೆ. ಸೀಲ್ಡೌನ್ ಪ್ರದೇಶದ ನಿಯಮಗಳ ಪಾಲನೆಗೆ ಪ್ರತಿ […]