ರಾಜ್ಯ

ಧಾರವಾಡದ ಎಸ್‌ಡಿಎಂನಲ್ಲಿ ೧೩, ಹುಬ್ಬಳ್ಳಿಯ ಕಿಮ್ಸ ನಲ್ಲಿ ೧೮೮ ಜನರಿಗೆ ಚಿಕಿತ್ಸೆ

ಧಾರವಾಡ prajakiran.com : ಪ್ರಸ್ತುತ ಧಾರವಾಡ ಜಿಲ್ಲೆಯಲ್ಲಿ ಕರೋನಾ ವೈರಸ್ ಚಿಕಿತ್ಸೆಗೆ ಕಿಮ್ಸ ನಲ್ಲಿ ೧೮೮, ಎಸ್‌ಡಿಎಂನಲ್ಲಿ ೧೩, ಕೋವಿಡ್ ಕೇರ್ ಸೆಂಟರ್‌ನಲ್ಲಿ ೧೩೮ ಸೇರಿ ಒಟ್ಟು ೩೩೯ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಭೆಗೆ  ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡದ ಡಿಮ್ಹಾನ್ಸ್ ಪ್ರಯೋಗಾಲಯದಲ್ಲಿ ೩೧,೮೦೭, ಕಿಮ್ಸ್ ೧೯೫೯೬, ಖಾಸಗಿ ಎನ್‌ಎಂಆರ್ ಪ್ರಯೋಗಾಲಯದಲ್ಲಿ ೬೩ ಜನರನ್ನು ಇದುವರೆಗೆ […]

ಜಿಲ್ಲೆ

ನಿರಾತಂಕದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಿರಿ ಎಂದ ಜಿಲ್ಲಾಧಿಕಾರಿ ದೀಪಾ ಚೋಳನ್

ಧಾರವಾಡ prajakiran.com : ರಾಜ್ಯ ಸರ್ಕಾರ ನೀಡಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳ (ಎಸ್‌ಓಪಿ) ಪ್ರಕಾರ ಜಿಲ್ಲೆಯಲ್ಲಿ  ಪ್ರಸಕ್ತ ಎಸ್ ಎಸ್ ಎಲ್ ಸಿ   ಪರೀಕ್ಷೆಗಳನ್ನು ಯಶಸ್ವಿಯಾಗಿ ಏರ್ಪಡಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಸರ್ವ ಸಿದ್ಧತೆಗಳನ್ನು ಧಾರವಾಡ ಜಿಲ್ಲಾಡಳಿತ ಮಾಡಿಕೊಂಡಿದೆ. ಸಾಮಾಜಿಕ ಅಂತರದ ನಿಯಮದೊಂದಿಗೆ ಆಸನ ವ್ಯವಸ್ಥೆ, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ, ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.  ಗ್ರಾಮೀಣ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಕಾಲಕ್ಕೆ ಆಗಮಿಸಲು ವಾಕರಸಾಸಂ ೨೦೦ ಮಾರ್ಗಗಳಲ್ಲಿ ವಿಶೇಷ ಬಸ್‌ಗಳ ಸಂಚಾರ […]

ರಾಜ್ಯ

ಧಾರವಾಡದಲ್ಲಿ ಮತ್ತೇ ಇಬ್ಬರಿಗೆ ಕರೋನಾ ಪಾಸಿಟಿವ್ : ಸೋಂಕಿತರಿಗೆ ಹೇಗೆ ಹರಡಿದೆ ಗೊತ್ತಿಲ್ಲ…!

ಧಾರವಾಡ prajakiran.com  : ಧಾರವಾಡದ ಜಿಲ್ಲೆಯಲ್ಲಿ ಗುರುವಾರ  ಎರಡು  ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು DWD 71 –  ಪಿ-  6222 (59 ವರ್ಷ , ಪುರುಷ)  ಇವರು ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಹೇಗೆ ಸೋಂಕು ಹರಡಿದೆ ಗೋತ್ತಿಲ್ಲ. ಹೀಗಾಗಿ ಸೋಂಕಿನ ಸಂಪರ್ಕ  ಪತ್ತೆ ಮಾಡಲಾಗುತ್ತಿದೆ. ಅದೇ ರೀತಿ DWD – 72 ಪಿ- 6245  ( 34  ವರ್ಷ ,ಪುರುಷ) ಇವರು ಬೆಂಗಳೂರಿನಿಂದ ಆಗಮಿಸಿದ ವ್ಯಕ್ತಿಯಾಗಿದ್ದಾರೆ. ಇವರಿಗೆ […]