ರಾಜ್ಯ

ಧಾರವಾಡದಲ್ಲಿ ಮತ್ತೇ ಇಬ್ಬರಿಗೆ ಕರೋನಾ ಪಾಸಿಟಿವ್ : ಸೋಂಕಿತರಿಗೆ ಹೇಗೆ ಹರಡಿದೆ ಗೊತ್ತಿಲ್ಲ…!

ಧಾರವಾಡ prajakiran.com  : ಧಾರವಾಡದ ಜಿಲ್ಲೆಯಲ್ಲಿ ಗುರುವಾರ  ಎರಡು  ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು DWD 71 –  ಪಿ-  6222 (59 ವರ್ಷ , ಪುರುಷ)  ಇವರು ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಹೇಗೆ ಸೋಂಕು ಹರಡಿದೆ ಗೋತ್ತಿಲ್ಲ. ಹೀಗಾಗಿ ಸೋಂಕಿನ ಸಂಪರ್ಕ  ಪತ್ತೆ ಮಾಡಲಾಗುತ್ತಿದೆ. ಅದೇ ರೀತಿ DWD – 72 ಪಿ- 6245  ( 34  ವರ್ಷ ,ಪುರುಷ) ಇವರು ಬೆಂಗಳೂರಿನಿಂದ ಆಗಮಿಸಿದ ವ್ಯಕ್ತಿಯಾಗಿದ್ದಾರೆ. ಇವರಿಗೆ […]

ರಾಜ್ಯ

ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿ ಸೀಲ್ ಡೌನ್

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ DWD – 68 ಪಿ– 5970 ನೇ ಸೋಂಕಿತ 31 ವರ್ಷದ ಮಹಿಳೆಯಲ್ಲಿ ಕರೋನಾ ಸೋಂಕು  ದೃಢಪಟ್ಟ ಬೆನ್ನಲ್ಲೇ  ಧಾರವಾಡದ ಹುಕ್ಕೇರಿಕರ್ ನಗರ, ಯಾಲಕ್ಕಿ ಶೆಟ್ಟರ್ ಕಾಲನಿಯನ್ನು ಸಂಪೂರ್ಣ ನಿಯಂತ್ರಿತ ವಲಯವೆಂದು ಘೋಷಿಸಿ   ಸಂಪೂರ್ಣ ಪ್ರದೇಶವನ್ನು ಸೀಲ್ ಡೌನ್ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಯಂತ್ರಿತ ವಲಯದ 200 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್  ಎಂದು ಘೋಷಿಸಿ ಕೋವಿಡ್ 19 ಸೋಂಕು ತಡೆಗಟ್ಟಲು ಕಣ್ಗಾವಲು ಇಡಲು ಧಾರವಾಡ ಜಿಲ್ಲಾಧಿಕಾರಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ 44 ಜನ ಕೋವಿಡ್ ನಿಂದ ಗುಣಮುಖ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದು ಸಮಾಧಾನದ ಸಂಗತಿಯಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ   ಐವರನ್ನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಗುಣಮುಖರಾದವರನ್ನು ಪಿ- 2181 ( 33 ವರ್ಷದ ಪುರುಷ) ,  ಪಿ-3397 ( 47 ವರ್ಷದ ಪುರುಷ) , ಪಿ-3398 ( 25 ವರ್ಷದ ಪುರುಷ) , ಪಿ- 3436 ( 48 ವರ್ಷದ ಪುರುಷ) ಹಾಗೂ ಪಿ-3437 […]

ರಾಜ್ಯ

ಧಾರವಾಡದಲ್ಲಿ ಮತ್ತೋಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ  ಮತ್ತೊಂದು  ಕೋವಿಡ್ -19 ಪಾಸಿಟಿವ್ ಪ್ರಕರಣ  ಪತ್ತೆಯಾಗಿದೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3913 ನೇ ಸೋಂಕಿತ 54 ವರ್ಷದ ಪುರುಷ ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ಶಾಂತಿನಗರದ ವಿನಯ ಕಾಲನಿಯ ನಿವಾಸಿಯಾಗಿದ್ದು, ಮೇ 29 ರಂದು ಸೋಂಕು ದೃಢಪಟ್ಟಿದ್ದ ಪಿ-2710 ನೇ ಸೋಂಕಿತ 65  ವರ್ಷದ ಪುರುಷರೊಂದಿಗೆ ಸಂಪರ್ಕ ಹೊಂದಿದ್ದರಿಂದ ತಗುಲಿದೆ.   ಅವರನ್ನು  ಹೋಂ   ಕ್ವಾರಂಟೈನ್ ನಲ್ಲಿಇರಿಸಲಾಗಿತ್ತು. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ […]

ರಾಜ್ಯ

ಹುಬ್ಬಳ್ಳಿ ಎಪಿಎಂಸಿ ತರಕಾರಿ ಮಾರುಕಟ್ಟೆಗೆ ಏಳೆಂಟು ಬಾರಿ ಹೋಗಿ ಬಂದಿದ್ದ ಸೋಂಕಿತ

ಧಾರವಾಡ prajakiran.com :  ಕೋವಿಡ್ -19 ಸೊಂಕಿತರಾಗಿರುವ ಪಿ – 3397 ಹಾಗೂ ಪಿ- 3398 ಇವರ ಪ್ರಯಾಣ ವಿವರಗಳನ್ನು ಜಿಲ್ಲಾಡಳಿತವು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದೆ. ಪಿ-3397 ಪ್ರಯಾಣ ವಿವರ : ಪಿ- 3397 ನೇ ಸೋಂಕಿತ  47 ವರ್ಷದ ಪುರುಷ ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಬಾಡಿಗೆ ಬೊಲೆರೋ ವಾಹನದ ಮೂಲಕ ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿಯ ತರಕಾರಿ ಮಾರುಕಟ್ಟೆಗೆ ಏಳೆಂಟು ಬಾರಿ ಹೋಗಿ ಬಂದಿದ್ದಾರೆ. ಮೇ 18 ರಂದು ಬಿ. ಗುಡಿಹಾಳದಿಂದ ಅದೇ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಜೂನ್ ೮ ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಧಾರವಾಡ prajakiran.com : ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಜೂನ್ ೧ ರಿಂದ ಜೂನ್ ೮ ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. ಅಲ್ಲದೆ, ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮತ್ತೇರಡು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ :ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಸೋಮವಾರ  ಸಂಜೆ ಮತ್ತೇ ಎರಡು   ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3397 ನೇ ಸೋಂಕಿತ 47 ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಸಲಾಗಿತ್ತು. ಆನಂತರಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಪಿ-3398 ನೇ ಸೋಂಕಿತ 25 ವರ್ಷದ […]

ಆಧ್ಯಾತ್ಮ

ಭಾನುವಾರದ ಕರ್ಫ್ಯೂ ತೆರವುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ ೩೦ ರ ಸಂಜೆ.೭ ರಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಮುಂಜಾಗೃತ ಕ್ರಮವಾಗಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಲಾಗಿತ್ತು. ಆದರೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ, ಭಾನುವಾರದಂದು ಪೂರ್ಣ ದಿನದ ಲಾಕ್‌ಡೌನ್ ಎಂದು ಆದೇಶಿಸಲಾಗಿರುವುದನ್ನು ಮಾರ್ಪಡಿಸಲಾಗಿದೆ. ಮೇ.೩೧ ರಂದು ಬೆಳಿಗ್ಗೆ ೭ ರಿಂದ ರಾತ್ರಿ ೭ ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಮೇ 31ರಂದು ೧೪೪ ನೇ ಕಲಂ ಅಡಿ ನಿಷೇಧಾಜ್ಞೆ

ಧಾರವಾಡ prajakiran.com :  ಕರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಭಾನುವಾರ ಮೇ.೩೧ ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವು  ಮೇ ೩೦ ರ ಸಾಯಂಕಾಲ  ೭  ಗಂಟೆಯಿಂದ  ಜೂನ್ ೧ ರ ಬೆಳಿಗ್ಗೆ ೭  ಗಂಟೆಯವರೆಗೆ  ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾ […]