ರಾಜ್ಯ

ಧಾರವಾಡ ಜಿಲ್ಲೆಯ ೧೭ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸಬಾರದು

ಧಾರವಾಡ prajakiran.com : ಜಿಲ್ಲೆಯಲ್ಲಿ ೧೭ ಖಾಸಗಿ ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆ ನೀಡಲು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ  ಆಯ್ಕೆಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಕೆಲವು ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ, ಕಿಮ್ಸ್ ಆಸ್ಪತ್ರೆಗೆ ವರ್ಗಾಯಿಸುತ್ತಿರುವುದು ಕಂಡು ಬರುತ್ತಿದೆ. ಕೋವಿಡ್ ಚಿಕಿತ್ಸೆ ನೀಡಲು ಆಯ್ಕೆಮಾಡಿರುವ ಖಾಸಗಿ ಆಸ್ಪತ್ರೆಗಳು ಸೋಂಕಿತರಿಗೆ   ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಥವಾ ರೋಗಿಗಳನ್ನು ನೊಡೆಲ್ ಅಧಿಕಾರಿಗಳ ಅನುಮತಿ ಪಡೆಯದೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ […]