ರಾಜ್ಯ

ಧಾರವಾಡದ ಮಣಕಿಲ್ಲಾ ನಿವಾಸಿ ಸೇರಿ ಐವರು ಸಾವು…!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ್ದ ಐದು ಜನ  ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2842 ಕ್ಕೆ ಏರಿಕೆಯಾಗಿದ್ದು, ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  85 ಕ್ಕೆ ಏರಿದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಇನ್ನೂ ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಜಿಲ್ಲೆಯಲ್ಲಿ ಶುಕ್ರವಾರ  52 ಜನ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 5 ಸಾವು : ಕರೋನಾಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿಕೆ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ. ಅದರಲ್ಲೂ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಎ ಎಸ್ ಐ ಒಬ್ಬರು ಸೇರಿದಂತೆ ಬುಧವಾರ  ಒಂದೇ ದಿನ 5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕಿಲ್ಲರ್ ಕರೋನಾಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿಕೆಯಾದಂತಾಗಿದೆ. ಧಾರವಾಡ ಜಿಲ್ಲೆಯಲ್ಲಿ ಬುಧವಾರ ಮತ್ತೇ ಹೊಸದಾಗಿ 138 […]