ಆಧ್ಯಾತ್ಮ

ಧಾರವಾಡದ ಮೃತ್ಯುಂಜಯ ನಗರ, ನಾರಾಯಣಪುರ ನಿವಾಸಿ ಸೇರಿ ಜಿಲ್ಲೆಯ 7 ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು  ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ.  ಮೃತ ಸೋಂಕಿತರನ್ನು ಹುಬ್ಬಳ್ಳಿ ನೇಕಾರ ನಗರ ನಿವಾಸಿ ಪಿ-94157 (56,ಪುರುಷ),   ಧಾರವಾಡ  ಮೃತ್ಯುಂಜಯ ನಗರ ನಿವಾಸಿ ಪಿ-94633 (60,ಪುರುಷ),  […]