ರಾಜ್ಯ

ಧಾರವಾಡದ ಬೆಣ್ಣಿಹಳ್ಳ ಪ್ತವಾಹ : ಎರಡು ರೈತ ಕುಟುಂಬಗಳಿಗೆ ಒಂದು ತಿಂಗಳು ಕಳೆದರೂ ಪರಿಹಾರ ಮರೀಚಿಕೆ  

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳದ ಪ್ರವಾಹಕ್ಕೆ ಸಿಲುಕಿ ನೀರಿನಲ್ಲಿ ತೇಲಿ ಹೋದ ಬಲ್ಲರವಾಡ ಗ್ರಾಮದ ಎರಡು ರೈತ ಕುಟುಂಬಗಳಿಗೆ ರಾಜ್ಯ ಸರಕಾರ ಹಾಗೂ ಧಾರವಾಡ ಜಿಲ್ಲಾಡಳಿತ ಒಂದು ತಿಂಗಳು ಕಳೇದರೂ ಈವರೆಗೆ ಪರಿಹಾರ ನೀಡಿಲ್ಲ. ಘಟನೆ ನಡೆದು  ಒಂದು ತಿಂಗಳು ಕಳೆದರೂ ಸಹ ಧಾರವಾಡ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳದಿರುವುದು ದುರಂತವೇ ಸರಿ.  ಅಲ್ಲದೇ ಶಾಸಕರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರ ಒಳಿತು ಬಯಸದೇ ಬೇಜವಾಬ್ದಾರಿ ತೋರುತ್ತಿರುವದು ಸರಿಯಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ […]

ರಾಜ್ಯ

ಧಾರವಾಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾಮಾಜಿಕ ಅಂತರಕ್ಕೆ ಬೆಲೆಯೇ ಇಲ್ಲ

ಮಂಜುನಾಥ ಕವಳಿ ಧಾರವಾಡ prajakiran.com : ಜನರಿಗೆ ಸುತ್ತೋಲೆ ಹೊರಡಿಸಿ ಜಾಗೃತಿ ಹಾಗೂ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳುವ ಧಾರವಾಡ ಜಿಲ್ಲಾಡಳಿತದ ಬಹುತೇಕಅಧಿಕಾರಿಗಳು ತಾವೇ ಕೊರೋನ ವೈರಸ್ ಸುರಕ್ಷಾ ಕ್ರಮಗಳನ್ನು ಅನುಸರಿಸದೇ ಅಜಾಗರುಕ ನಡೆ ತೋರುತ್ತಿರುವುದು ಧಾರವಾಡದ ಸಾರ್ವಜನಿಕರಿಗೆ ಅಸಮಾಧಾನ ಮೂಡಿಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಕೂಗಳತೆಯಲ್ಲಿಯೇ ಇರುವ, ಧಾರವಾಡದ ಮಿನಿ ವಿಧಾನಸೌಧದಲ್ಲಿರುವ ಧಾರವಾಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಪ್ರತಿನಿತ್ಯ ಜನಜಂಗುಳಿ ಸೇರುತ್ತಿದೆ. ಮದುವೆ ನೋಂದಣಿ, ಆಸ್ತಿಖರೀದಿ, ಮಾರಾಟ ಹೀಗೆ ವಿವಿಧ ವ್ಯವಹಾರಗಳಿಗೆ ಆಗಮಿಸುವ ನೂರಾರು […]