ರಾಜ್ಯ

ಧಾರವಾಡ ಜಿಲ್ಲಾಡಳಿತ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ ಅಪ್ ಮೂಲಕ ಸ್ಪಂದನೆ  

ಧಾರವಾಡ prajakiran.com : ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಕೋವಿಡ್ ಮುಂಜಾಗೃತೆಗಾಗಿ ಧಾರವಾಡ ಜಿಲ್ಲಾಡಳಿತವು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ್ ಅಪ್ ಮೂಲಕ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುತ್ತಿದೆ.  ಕಚೇರಿಗೆ ಬಾರದೇ ಮನೆಯಲ್ಲಿಯೇ ಕುಳಿತು ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಅರ್ಹರನ್ನು ಆಯ್ಕೆಮಾಡಿರುವ ಕ್ರಮವನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಹಾಗೂ ಫಲಾನುಭವಿಗಳಿಗೆ ಸ್ವತ: ಆದೇಶ ಪತ್ರ ವಿತರಿಸಿದರು. ಸಂಧ್ಯಾ ಸುರಕ್ಷಾ ಪಿಂಚಣಿ […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕರೋನಾ ಅವ್ಯವಸ್ಥೆ ಆಗರ…..!

ಧಾರವಾಡ prajakiran.com : ಜಿಲ್ಲೆಯಾದ್ಯಂತ ಕರೋನಾ ದಿನದಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಹಿಂದೆಯೇ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರವು ಹೆಚ್ಚುತ್ತಿದೆ. ಕರೋನಾ ಸೋಂಕಿತರು ಹಾಗೂ ಶಂಕಿತರು ಇದರಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಸ್ವಯಂ ಪ್ರೇರಿತವಾಗಿ ಯಾರಾದರೂ ತಪಾಸಣೆಗೆ ಮುಂದಾದರೆ ಅವರಿಗೆ ದೇವರೆ ಕಾಪಾಡಬೇಕು ಎನ್ನುವಂತಾಗಿದೆ. ಹೌದು ಇದುಅಚ್ಚರಿ ಹಾಗೂಆತಂಕದ ಸಂಗತಿಯಾದ್ರೂ ನಂಬಲೇ ಬೇಕಾದ ಕಟು ಸತ್ಯ. ಈ ಬಗ್ಗೆ ಸ್ಥಳೀಯರೇ ಪ್ರಜಾಕಿರಣ.ಕಾಮ್ ಗೆ ಸವಿವರ ಮಾಹಿತಿಯನ್ನು ನೀಡಿದ್ದಾರೆ. ಕರೋನಾ ತಪಾಸಣೆಗೆ ಭಾನುವಾರ ಬೆಳಗ್ಗೆ 8 ಗಂಟೆಯಿಂದಲೇ  ಹದಿನೈದು ಇಪ್ಪತ್ತು  ಜನ ಕಳೆದು […]

ರಾಜ್ಯ

ಧಾರವಾಡದ ಶಿವಾನಂದ ನಗರದಲ್ಲಿ ಮೂರು ಕಾಂಪೌಂಡ್ ಕುಸಿತ, ಹತ್ತಾರು ಮನೆಗಳಿಗೆ ನುಗ್ಗಿದ ನೀರು

ಧಾರವಾಡ prajakiran.com : ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದಲ್ಲದೆ, ಮೂರು ಕಾಂಪೌಂಡ್ ಗೊಡೆ ಕುಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಶಿವಾನಂದ ನಗರದ ನಾಲ್ಕನೇ ಕ್ರಾಸ್ ನಲ್ಲಿರುವ ಗಿರಡ್ಡಿ ವಕೀಲರ ಮನೆ ಹಾಗೂ ಶಂಕರ ಹಲಗತ್ತಿಯವರ ಮನೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಟೋಲ್ ನಾಕಾದಲ್ಲಿರುವ ಬಿ ಆರ್ ಟಿ ಎಸ್ ನ ಅವೈಜ್ಞಾನಿಕ ಕಾಮಗಾರಿಯೇ ಕಾರಣವಾಗಿದ್ದು, ಮುಂದೆ ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ ಮೊದಲ ಬಲಿ

ಧಾರವಾಡ prajakiran.com : ಕೋವಿಡ್ -19 ಸೋಂಕು ದೃಢಪಟ್ಟು ಕಳೆದ ಮೇ 23 ರಂದು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಾಗಿದ್ದ ಹುಬ್ಬಳ್ಳಿಯ ಗಿರಣಿ ಚಾಳ ನಿವಾಸಿ ಪಿ-1943 ನೇ ಸೋಂಕಿತ 58 ವರ್ಷದ ವ್ಯಕ್ತಿ ಜೂನ್ 9 ರಂದು ರಾತ್ರಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ರಾಜ್ಯದ ಪ್ರವಾಸ ಹಿನ್ನೆಲೆ ಹೊಂದಿದ್ದ ಇವರಲ್ಲಿ ಕೋವಿಡ್ ಪಾಸಿಟಿವ್ ಜೊತೆಗೆ ತೀವ್ರ ಉಸಿರಾಟದ ತೊಂದರೆ , ಮಧುಮೇಹ ,ಬಹು ಅಂಗಾಂಗ ವೈಫಲ್ಯ ಮತ್ತಿತರ  ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ […]