ರಾಜ್ಯ

ಧಾರವಾಡ ರೈತರಿಗೆ ಪ್ರಧಾನ ಮಂತ್ರಿ ಪಸಲ್ ಬೀಮಾ ಯೋಜನೆ ಸಂಕಷ್ಟ …!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪ್ರಧಾನ ಮಂತ್ರಿ ಪಸಲ್ ಬೀಮಾ ಯೋಜನೆಯು ಭಾರತ ಅಕ್ಸಾ ಇನ್ಸೂರೆನ್ಸ್ ಕಂಪನಿಗೆ ಸರ್ಕಾರ ಕೊಟ್ಟಿದೆ. ಆ ಪ್ರಕಾರ ರೈತರು ವಿಮಾ ಕಂತು ಕಟ್ಟಿದ್ದು, ಅತಿವೃಷ್ಠಿಯಿಂದ ಬೆಳೆ ಹಾನಿಗೊಳಗಾದ ಬೆಳೆಗಳು ಯಾವ ಪ್ರಮಾಣದಲ್ಲಿ ಹಾನಿಗೊಳಗಾಗಿವೆ ಅನ್ನುವ ವೀಕ್ಷಣೆಗೆ ಬಂದ ಕಂಪೆನಿಯ ಏಕೈಕ ಸಿಬ್ಬಂದಿ ಜೊತೆಗೆ ಸರ್ಕಾರದ ಒಬ್ಬ ಸಿಬ್ಬಂದಿ ಇಲ್ಲ ಎಂದು ಮಾರಡಗಿ ರೈತರು ಆಗಿರುವ ರೈತ ಮುಖಂಡ ಗಂಗಾಧರ ಪಾಟೀಲ ಕುಲಕರ್ಣಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾ ಹೊರ […]

ರಾಜ್ಯ

ಧಾರವಾಡ ಟೌನ್ ಪೊಲೀಸ್ ಠಾಣೆಯ ಮಹಿಳಾ ಪಿ ಎಸ್ ಐ ಗೆ ಕರೋನಾ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಕರೋನಾ ಸೇನಾನಿಗಳನ್ನು ಬೆಂಬಿಡದೆ ಕಾಡುತ್ತಿದೆ ಎಂದರೆ ತಪ್ಪಾಗಲಾರದು. ಈಗಾಗಲೇ ಹುಬ್ಬಳ್ಳಿ-ಧಾರವಾಡಅವಳಿ ನಗರದ 50ಕ್ಕೂಹೆಚ್ಚು ಕರೋನಾ ಸೇನಾನಿಗಳನ್ನು ಬಳಲಿ ಬೆಂಡಾಗುವಂತೆ ಮಾಡಿದ್ದ ಕರೋನಾ ಇದೀಗ ಧಾರವಾಡ ಟೌನ್ ಮಹಿಳಾ ಪಿ ಎಸ್ ಐ ಗೆ ತಗುಲಿದೆ. ಇದರಿಂದಾಗಿ ಧಾರವಾಡ ಟೌನ್ ಪೊಲೀಸ್ ಠಾಣೆಯ ಹಲವು ಸಿಬ್ಬಂದಿ ಮತ್ತೇ ಆತಂಕಗೊಂಡಿದ್ದು, ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ತಪಾಸಣೆಗೆ ಮುಂದಾಗಿದ್ದಾರೆ. […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]