೨೫ ಕೋಟಿಗಿಂತ ಹೆಚ್ಚು ಮೊತ್ತ ವಸೂಲು ಧಾರವಾಡ prajakiran.com : ಇ-ಲೋಕ್ ಅದಾಲತ್ನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು. ಈ ಲೋಕಅದಾಲತ್ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾಗಿರುವ ಉಮೇಶ್ ಎಮ್. ಅಡಿಗ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ ೧೩ ಪೀಠಗಳನ್ನು, ಹುಬ್ಬಳ್ಳಿಯಲ್ಲಿ ೧೬ ಪೀಠಗಳನ್ನು, ಕುಂದಗೋಳ, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ ೨ ಪೀಠವನ್ನು ಸ್ಥಾಪಿಸಲಾಗಿತ್ತು. ವಿವಿಧ ರೀತಿಯ ಸುಮಾರು ೭,೬೪೫ ಕ್ಕಿಂತ […]