ರಾಜ್ಯ

ಧಾರವಾಡದ ಪೊಲೀಸ್ ಇನ್ಸಪೆಕ್ಟರ್ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು

ಧಾರವಾಡ prajakiran.com : ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ  ಯೋಗೀಶಗೌಡ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ.16ರಂದು ಶುಕ್ರವಾರ (ಇಂದು) ನಡೆಯಲಿದೆ. ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿನ್ನೇ ಅ.15ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಇಂದು ಅ.16ಕ್ಕೆ ಮುಂದೂಡಿದರು. ಈ ಹಿಂದೆ ಈ ಕುರಿತಂತೆ ಸಿಬಿಐ ಅಧಿಕಾರಿಗಳಿಗೆ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪೊಲೀಸ್ ಇನ್ಸಪೆಕ್ಟರ್ ಟಿಂಗರೀಕರ್

ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ  ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಕೇಶವ ಟಿಂಗರೀಕರ್  ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಿಚಾರಣೆ ಮಾಡಿದ ಧಾರವಾಡದ ೪ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಸಿಬಿಐಗೆ ತಕರಾರು ಸಲ್ಲಿಸಲು ಅವಕಾಶ ನೀಡಿದೆ. ಯೋಗೀಶಗೌಡ ಗೌಡರ ಹತ್ಯೆ ನಡೆದ ಸಂದರ್ಭದಲ್ಲಿ ಉಪನಗರ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದ ಮತ್ತು ಕೆಲ ಕಾಲ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಕೇಶವ […]

ರಾಜ್ಯ

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಭೇಟಿ

ಧಾರವಾಡ prajakiran.com : ಅಕ್ಟೋಬರ್ ೧೨ ರಿಂದ ನ್ಯಾಯಾಲಯದ ಕಲಾಪಗಳು ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳ ಅಳವಡಿಕೆಯನ್ನು ಪರಿಶೀಲಿಸಲು ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ ಶ್ರೀನಿವಾಸ ಓಕಾ ಅವರು ಶುಕ್ರವಾರ ಧಾರವಾಡ ಜಿಲ್ಲಾ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಆವರಣ ಹಾಗೂ ವಕೀಲರ ಸಂಘಕ್ಕೆ ಭೇಟಿ ನೀಡಿದರು. ನಿಬಂಧನೆಗೊಳಪಟ್ಟು ಪ್ರತಿನಿತ್ಯ ಐದು ಜನ ಸಾಕ್ಷಿಗಳ ವಿಚಾರಣೆ ಕೈಗೊಳ್ಳಲು ಅವಕಾಶವಿರುವುದರಿಂದ ಈ ಹಂತದಲ್ಲಿ ಕೋವಿಡ್ ನಿಯಂತ್ರಣದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಸಾಕ್ಷಿಗಳು, ಕಕ್ಷಿದಾರರು, ವಕೀಲರು, […]

ಆಧ್ಯಾತ್ಮ ಜಿಲ್ಲೆ

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ೪,೪೭೫ ಚಾಲ್ತಿ, ೧೦ ವ್ಯಾಜ್ಯಪೂರ್ವ ಪ್ರಕರಣಗಳ ಇತ್ಯರ್ಥ  

೨೫ ಕೋಟಿಗಿಂತ ಹೆಚ್ಚು ಮೊತ್ತ ವಸೂಲು ಧಾರವಾಡ  prajakiran.com :  ಇ-ಲೋಕ್ ಅದಾಲತ್‌ನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು.    ಈ ಲೋಕಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾಗಿರುವ ಉಮೇಶ್ ಎಮ್. ಅಡಿಗ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ ೧೩ ಪೀಠಗಳನ್ನು, ಹುಬ್ಬಳ್ಳಿಯಲ್ಲಿ ೧೬ ಪೀಠಗಳನ್ನು, ಕುಂದಗೋಳ, ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ ೨ ಪೀಠವನ್ನು ಸ್ಥಾಪಿಸಲಾಗಿತ್ತು. ವಿವಿಧ ರೀತಿಯ ಸುಮಾರು ೭,೬೪೫ ಕ್ಕಿಂತ […]

ರಾಜ್ಯ

ಧಾರವಾಡ ನ್ಯಾಯಾಲಯದ ಮಹತ್ವದ ಆದೇಶ : ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ

ಧಾರವಾಡ prajakiran.com : ಧಾರವಾಡ ಕೇಂದ್ರ ಕಾರಾಗೃಹದಲ್ಲಿ 2010ರ ಮೇ 23 ರಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬಚ್ಚಾಖಾನ್ ಗೆ ಎರಡು ವರ್ಷ ಸಜೆ ವಿಧಿಸಿ ಧಾರವಾಡ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಧಾರವಾಡ 2ನೇ‌  ಅಧಿಕ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ಗೌ. ನ್ಯಾಯಾಧೀಶೆಯರಾದ ಶ್ರೀಮತಿ ಪಂಚಾಕ್ಷರಿ.ಎಮ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.    ಆರೋಪಿ ಎ 1) ಬಚ್ಚಾಖಾನ @ಯೂಸೂಪ ತಂದೆ […]