ಅಪರಾಧ

ಧಾರವಾಡದಲ್ಲಿ ಪಾಲು ನೀಡದ ಅಣ್ಣನನ್ನೇ ಕೊಂದ ತಮ್ಮಂದಿರು

ಧಾರವಾಡ prajakiran.com : ಜಮೀನಿನಲ್ಲಿ ಪಾಲು ನೀಡದ ಹಿನ್ನಲೆಯಲ್ಲಿ ಅಣ್ಣನನ್ನೇ ಇಬ್ಬರು ತಮ್ಮಂದಿರು ಸೇರಿ ಕೊಂದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಅಳ್ನಾವರ ತಾಲೂಕಿನ ಪ್ರಭುನಗರ ಹೊನ್ನಾಪುರದಲ್ಲಿ ಈ ಕೊಲೆ ನಡೆದಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಳೆದ ಎಳೆಂಟು ವರ್ಷಗಳಿಂದ ಜಮೀನಿನಲ್ಲಿ ಪಾಲು ನೀಡುವಂತೆ ದುಂಬಾಲು ಬಿದ್ದಿದ್ದರು. ಆದರೆ ಅದನ್ನು ನಿರಾಕರಿಸುತ್ತಲೇ ಬಂದಿದ್ದ. ಈ ಹಿನ್ನಲೆಯಲ್ಲಿ ರೊಚ್ಚಿಗೆದ್ದ ತಮ್ಮಂದಿರು ಅಣ್ಣ ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ ಜಗಳ ತೆಗೆದು ಆನಂತರ ಬಡಿಗೆ ಹಾಗೂ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯಾದ […]

ರಾಜ್ಯ

ಧಾರವಾಡದಲ್ಲಿ ಪತ್ನಿ ಕೊಂದ ಪತಿಗೂ ವಕ್ಕರಿಸಿದ ಕಿಲ್ಲರ್ ಕರೋನಾ….!

ಧಾರವಾಡ prajakiran.com : ಪತ್ನಿಯನ್ನು ಕೊಂದ ಪತಿಗೂ ಕಿಲ್ಲರ್ ಕರೋನಾ ವಕ್ಕರಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದ ಕೊಲೆ ಆರೋಪಿಯನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಸೋಂಕುಇರುವುದು ದೃಢಪಟ್ಟಿದೆ. ಇದರಿಂದಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ 13 ಪೊಲೀಸರನ್ನು ಹೋಂ ಕ್ವಾರಂಟಿನ್ ಮಾಡಲಾಗಿದ್ದು, ಹುಬ್ಬಳ್ಳಿಯ ಮಿನಿವಿಧಾನಸೌಧವನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಅದರಲ್ಲಿದ್ದ ಪೊಲೀಸ್ ಠಾಣೆಯನ್ನು ಛಬ್ಬಿ […]